Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಣ್ಣಾಮಲೈರನ್ನು ಪೊಲೀಸರಿಗೆ ಒಪ್ಪಿಸಬೇಕು : ಮತ್ತೆ ಗುಡುಗಿದ ನಟಿ ಗಾಯತ್ರಿ ರಘುರಾಮ್..!

Facebook
Twitter
Telegram
WhatsApp

ಅಣ್ಣಾಮಲೈ ವಿರುದ್ಧ ನಟಿ ಗಾಯತ್ರಿ ರಘುರಾಮ್ ಮತ್ತೆ ಕೆಂಡಕಾರಿದ್ದಾರೆ. ಇವರು ಇರುವ ಕಡೆ ಯಾರಿಗೂ ರಕ್ಷಣೆ ಇಲ್ಲ ಎಂದು ಕಿಡಿಕಾರಿದ್ದಾರೆ. ಹೆಣ್ಣು ಮಕ್ಕಳಿಗೆ ಮಾತ್ರವಲ್ಲ ಇವರು ಚಲಿಸುವ ವಿಮಾನದಲ್ಲಿ ಹೋದವರಿಗೂ ತೊಂದರೆಯಾಗಲಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಡಿಸೆಂಬರ್ 10ರಂದು ಅಣ್ಣಾಮಲೈ ಹಾಗೂ ಸಂಸದ ತೇಜಸ್ವಿ ಸೂರ್ಯ ಇಬ್ಬರು ಏರ್ ಇಂಡಿಗೋ ವಿಮಾನದಲ್ಲಿ ಪ್ರಯಾಣ ಮಾಡಿದ್ದರು. ಈ ವೇಳೆ ವಿಮಾನ ಸಿಬ್ಬಂದಿಗಳು ಪ್ರಯಾಣಿಕರಿಗೆ ಸೂಚನೆಗಳು ನೀಡಿದ್ದರು. ತುರ್ತು ನಿರ್ಗಮನದ ದ್ವಾರದ ಬಗ್ಗೆ ಸೂಚನೆ ನೀಡಿದ್ದರು. ಆದ್ರೆ ಅದ್ಯಾಕೋ ಸೂಚನೆಯೆಲ್ಲಾ ಕೇಳಿಸಿಕೊಂಡರು, ಸಂಸದ ತೇಜಸ್ವಿ ಸೂರ್ಯ, ದ್ವಾರವನ್ನು ತೆಗೆದಿದ್ದರು. ಇದರಿಂದ ವಿಮಾನ ತಡವಾಗಿತ್ತು.

ಈ ಬಗ್ಗೆ ಸುದ್ದಿ ಹಬ್ಬಿದ ಬಳಿಕ ನಟಿ ಗಾಯತ್ರಿ ರಘುರಾಮ್ ರಿಯಾಕ್ಟ್ ಮಾಡಿದ್ದು, ವಿಮಾನದ ಪ್ರಯಾಣಿಕ ಜೀವನವನ್ನು ಅಪಾಯಕ್ಕೆ ತಳ್ಳಿದ್ದಕ್ಕೆ ಇಂಡಿಗೋ ಕಂಪನಿ ಕ್ಷಮಾಪಣಾ ಪತ್ರವನ್ನು ಕಾನೂನು ಪ್ರಕಾರ ಸ್ವೀಕರಿಸುವಂತಿಲ್ಲ. ಪ್ರಯಾಣಿಕರ ಜೀವದ ಜೊತೆಗೆ ಆಟವಾಡಿದ ತೇಜಸ್ವಿ ಸೂರ್ಯ ಮತ್ತು ಅಣ್ಣಾಮಲೈ ವಿರುದ್ಧ ಇಂಡಿಗೋ ಏರ್ ಲೈನ್ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಪ್ರಕರಣ ದಾಖಲಿಸಿ ಪೊಲೀಸರಿಗೆ ಒಪ್ಪಿಸಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಸಡಗರ ಸಂಭ್ರಮದಿಂದ ನಡೆದ ಶ್ರೀ ವೀರಭದ್ರ ದೇವರ ಗುಗ್ಗುಳ ಮತ್ತು ಅಗ್ನಿಕುಂಡ ಕಾರ್ಯಕ್ರಮ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 23 :  ನಗರದ ನೀಲಕಂಠೇಶ್ವರ ದೇವಾಲಯದ ಆವರಣದಲ್ಲಿನ ವೀರಶೈವ ಸಮಾಜದವತಿಯಿಂದ ಇಂದು ಹರಪನಹಳ್ಳಿಯ ಪಟ್ಟಣದ

ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಗೋವಿಂದ ಕಾರಜೋಳರವರ ಗೆಲುವು ನಿಶ್ಚಿತ : ಬಿ.ಕಾಂತರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23  : ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರ ಪರ

ಬಿ.ಎನ್.ಚಂದ್ರಪ್ಪನವರ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸಿ : ಮಾಜಿ ಶಾಸಕ ಎ.ವಿ.ಉಮಾಪತಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23 : ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ತಟಸ್ಥರಾಗಿದ್ದ ಹೊಳಲ್ಕೆರೆ ತಾಲ್ಲೂಕಿನ ವೆಂಕಟೇಶ್‍ನಾಯ್ಕ, ಬಸವರಾಜ್‍ನಾಯ್ಕ,

error: Content is protected !!