Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದಲ್ಲಿ ಜೂನ್ 5 ಮತ್ತು 6 ರಂದು ವಾರ್ಷಿಕೋತ್ಸವ ಹಾಗೂ ದಶಮಾನೋತ್ಸವ ಸಮಾರಂಭ

---Advertisement---

 

ಸುದ್ದಿಒನ್, ಚಿತ್ರದುರ್ಗ,(ಜೂ.04) : ನಗರದ ಭೀಮಸಮುದ್ರ ರಸ್ತೆಯ ಧವಳಗಿರಿ ಬಡಾವಣೆ ಎರಡನೇ ಹಂತದಲ್ಲಿರುವ ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ ದಶಮಾನೋತ್ಸವ ಸಮಾರಂಭ ಇದೇ ಜೂನ್ 5 ಮತ್ತು 6 ರಂದು ಹಮ್ಮಿಕೊಳ್ಳಲಾಗಿದೆ.

ಜೂನ್ 5 ರಂದು ಬೆಳಿಗ್ಗೆ 8 ರಿಂದ ಸ್ವಸ್ತಿಪುಣ್ಯಾಹವಾಚನ, ಆಚಾರ್ಯದಿ ಋತ್ವಿಗ್ವಹಣ, ಕ್ಷಿಪ್ರ ಪ್ರಸಾದ ಮಹಾ ಗಣಪತಿಗೆ ಮಹಾನ್ಯಾಸ ಪೂರ್ವಕ ಲಘು ರುದ್ರಾಭಿಷೇಕ ಮಹಾಭಿಷೇಕ ಪೂಜಾದಿಗಳು ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ 5.30 ರಿಂದ ರಕ್ಷೋಘ್ನ ಹೋಮ ನಡೆಯಲಿದೆ. ಸಂಜೆ 7 ಗಂಟೆಗೆ  ಶ್ರೀ ಸದ್ಗುರು ಬ್ರಹ್ಮಚೈತನ್ಯ ಮಹಿಳಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ. ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಲಿದೆ.

ಜೂನ್ 6ರಂದು ಬೆಳಿಗ್ಗೆ 8 ರಿಂದ ಕ್ಷಿಪ್ರ ಮಹಾಗಣಪತಿಗೆ ಪಂಚಾಮೃತ ಸಹಿತ ರುದ್ರಾಭಿಷೇಕ ಹಾಗೂ ನವಗ್ರಹ ಪುರಸ್ಪರ ಅಷ್ಟದ್ರವ್ಯ ಮಹಾಗಣಪತಿ ಹೋಮ, ಪೂರ್ಣಾಹುತಿ, ಅಲಂಕಾರ ಮಧ್ಯಾಹ್ನ 12 ರಿಂದ ಅಷ್ಠಾವದಾನ ಮಹಾಮಂಗಳಾರತಿ, ಮಧ್ಯಾಹ್ನ 1 ರಿಂದ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 6 ರಿಂದ ದವಳಗಿರಿ ಬಡಾವಣೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹೆಸರು ನೊಂದಾಯಿಸಲು ಮೊಬೈಲ್ ಸಂಖ್ಯೆ 9945436682 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...