Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಟಿ ಶ್ರೀಲೀಲಾ ತಾಯಿ ವಿರುದ್ಧ ಮತ್ತೊಂದು ದೂರು : ಗಂಡನಿಂದ ಆರೋಪ..!

Facebook
Twitter
Telegram
WhatsApp

ಬೆಂಗಳೂರು: ಕಳೆದ ತಿಂಗಳು ಅಲಯನ್ಸ್ ಯೂನಿವರ್ಸಿಟಿ ಗಲಾಟೆ ವಿಚಾರಕ್ಕೆ ನಟಿ ಶ್ರೀಲೀಲಾ ತಾಯಿ ಸ್ಚರ್ಣಲತಾ ಮೇಲೆ ದೂರು ದಾಖಲಾಗಿತ್ತು. ಇದೀಗ ಸ್ಚರ್ಣಲತಾ ಗಂಡನಿಂದ ದೂರು ದಾಖಲಾಗಿದೆ. ಆಡುಗೋಡಿ ಠಾಣೆಯಲ್ಲಿ ಇದೀಗ ಮತ್ತೊಂದು ದೂರು ದಾಖಲಾಗಿದೆ.

ಸುಧಾಕರ್ ರಾವ್ ಅವರ ಅಪಾರ್ಟ್ಮೆಂಟ್ ಕೋರಮಂಗಲದಲ್ಲಿದೆ. ಈ ಅಪಾರ್ಟ್‌ಮೆಂಟ್ ಗೆ ಸ್ವರ್ಣಲತಾ ಅಕ್ರಮವಾಗಿ ಪ್ರವೇಶ ಮಾಡಿದ್ದಾರಂತೆ. ಅಕ್ಟೋಬರ್3 ರಂದು ಈ ಘಟನೆ ನಡೆದಿದ್ದು, ಮನೆಯ ಬೀಗ ಮುರಿದು ಒಳಗೆ ಪ್ರವೇಶ ಮಾಡಿದ್ದಾರೆಂದು ಆಡುಗೋಡಿ ಪೊಲೀಸ್ ಠಾಣೆಗೆ ಸುಧಾಕರ್ ದೂರು ನೀಡಿದ್ದಾರೆ.

ಸುಧಾಕರ್ ಮತ್ತು ಸ್ವರ್ಣಲತಾ ಡಿವೋರ್ಸ್ ಪಡೆಯಲು ಕೋರ್ಟ್ ನಲ್ಲಿ ಕೇಸ್ ಹಾಕಿದ್ದಾರೆ. 20 ವರ್ಷಗಳಿಂದಲೂ ಈ ಜೋಡಿ ಬೇರೆ ಬೇರೆ ವಾಸ ಮಾಡುತ್ತಿದ್ದಾರೆ. ಹೀಗಾಗಿ ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಇತ್ತಿಚೆಗಷ್ಟೇ ಶ್ರೀಲೀಲಾ ತಾಯಿ ಮೇಲೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಅಲಯನ್ಸ್ ಯೂನಿವರ್ಸಿಟಿ ಗಲಾಟೆಯಲ್ಲಿ ನಂಬರ್ 2 ಆರೋಪಿಯಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Apple – Diabetes: ಮಧುಮೇಹ ರೋಗಿಗಳು ಸೇಬು ತಿಂದರೆ ಏನಾಗುತ್ತೆ ಗೊತ್ತಾ..?

ಸುದ್ದಿಒನ್ : ದಿನವೂ ಸೇಬು ತಿಂದರೆ ವೈದ್ಯರ ಬಳಿ ಹೋಗುವ ಅಗತ್ಯ ಬರುವುದಿಲ್ಲ ಎನ್ನುತ್ತಾರೆ. ಆದಾಗ್ಯೂ, ಸೇಬು ತಿನ್ನುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು. ವೈದ್ಯರ ಸಲಹೆಯಂತೆ ಮಧುಮೇಹ ಇರುವವರಿಗೂ ಸೇಬು ತುಂಬಾ ಒಳ್ಳೆಯದು. ಏಕೆಂದರೆ

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ,

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ, ಗುರುವಾರ ರಾಶಿ ಭವಿಷ್ಯ -ಏಪ್ರಿಲ್-18,2024 ಸೂರ್ಯೋದಯ: 06:01, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ, ಉತ್ತರಾಯಣಂ,ತಿಥಿ: ದಸಮಿ, ನಕ್ಷತ್ರ:

ಹಿರಿಯೂರು ಬಳಿ ರಸ್ತೆ ಅಪಘಾತ | 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ

error: Content is protected !!