Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೊಂದು ವಿಷಾಹಾರದ ಸೇವಿಸಿದ ಘಟನೆ : ಚಾಮರಾಜನಗರದಲ್ಲಿ 60 ಮಕ್ಕಳು ಅಸ್ವಸ್ಥ..!

Facebook
Twitter
Telegram
WhatsApp

ಚಾಮರಾಜನಗರ: ಇತ್ತೀಚೆಗೆ ಮಕ್ಕಳು ವಿಷಾಹಾರ ಸೇವಿಸುತ್ತಿರುವ ಘಟನೆ ಸಾಕಷ್ಟು ವರದಿಯಾಗುತ್ತಿದೆ. ಇದೀಗ ಚಾಮರಾಜನಗರದಲ್ಲಿ ವಿಷಾಹಾರ ಸೇವಿಸಿ ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಜಿಲ್ಲೆಯ ಹನೂರು ತಾಲೂಕಿನ ವಡಕೇಹಳ್ಳ ಗ್ರಾಮದ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನದ ಬಿಸಿಯೂಟದ ಸಾಂಬಾರ್ ನಲ್ಲಿ ಹಲ್ಲಿ ಬಿದ್ದಿದ್ದು, ಅದನ್ನ ಸೇವಿಸಿದ ಮಕ್ಕಳು ಅಸ್ವಸ್ಥರಾಗಿದ್ದಾರೆ. ಸುಮಾರು 60 ಕ್ಕೂ ಹೆಚ್ಚು ಮಕ್ಕಳು ಈ ಊಟ ಸೇವಿಸಿ ಅಸ್ವಸ್ಥಗೊಂಡಿದ್ದಾರೆ.

ಊಟ ಹಾಕಿಸಿಕೊಳ್ಳುವಾಗ ವಿದ್ಯಾರ್ಥಿ ಯ ತಟ್ಟೆಗೆ ಸತ್ತ ಹಲ್ಲಿಯೂ ಬಿದ್ದಿದೆ. ಇದನ್ನ ಶಿಕ್ಷಕರಿಗೆ ತಿಳಿಸಲಾಗಿದೆ. ತಕ್ಷಣ ಶಿಕ್ಷಕರು ಊಟ ಮಾಡುವುದನ್ನ ನಿಲ್ಲಿಸಲು ಮಕ್ಕಳಿಗೆ ತಿಳಿಸಿದ್ದಾರೆ. ಆದ್ರೆ ಅದಾಗಲೇ ಸಾಕಷ್ಟು ಮಕ್ಕಳು ಊಟ ಸೇವಿಸಿದ್ದರಿಂದ ಅಸ್ವಸ್ಥಗೊಂಡಿದ್ದರು. ಸದ್ಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ‌. ಎಲ್ಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದ್ರೆ ಇಂಥ ಘಟನೆ ಆಗಾಗ ಮರುಕಳುಹಿಸುತ್ತಲೆ ಇದೆ‌. ಸೋ ಬಿಸಿಯೂಟ ತಯಾರಿಸುವಾಗ ಅಡುಗೆ ಮನೆ ಕಡೆ ಹಾಗೂ ಅಡುಗೆ ಮಾಡುವಾಗ ಎಚ್ಚರದಿಂದಿರುವುದು ತುಂಬಾ ಒಳ್ಳೆಯದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!