ರನ್ಯಾ ರಾವ್ ಗೆ ಮತ್ತೊಂದು ಶಾಕ್ ; ಡಿವೋರ್ಸ್ ಕೊಡಲು ಮುಂದಾದ ಪತಿ..!

ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ರನ್ಯಾ ರಾವ್ ಸದ್ಯಕ್ಕೆ ಪೊಲೀಸ್ ಠಾಣೆಯಲ್ಲಿದ್ದಾರೆ. ತನಿಖೆ ಕೂಡ ನಡೆಯುತ್ತಿದೆ. ಇದೀಗ ರನ್ಯಾ ರಾವ್ ಅವರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಎದುರಾಗಿದೆ. ಅದುವೆ ಪತಿ ದೂರವಾಗುವ ನಿರ್ಧಾರ ಮಾಡಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ನಲ್ಲಿ ಲಾಕ್ ಆದ ಮೇಲೆ ಪತಿ ಜಿತಿನ್ ಹುಕ್ಕೇರಿ ಅವರು ಡಿವೋರ್ಸ್ ತೆಗೆದುಕೊಳ್ಳುವುದಕ್ಕೆ ನಿರ್ಧಾರ ಮಾಡಿದ್ದಾರೆ. ಮದುವೆಯಾದಾಗಿನಿಂದ ಜಿತಿನ್ ಹುಕ್ಕೇರಿ ಹಾಗೂ ರನ್ಯಾ ರಾವ್ ಸಂಬಂಧ ಹೇಳಿಕೊಳ್ಳುವಷ್ಟು ಚೆನ್ನಾಗಿಲ್ಲ. ಹೀಗಾಗಿ ಈಗ ಡಿವೋರ್ಸ್ ಗೆ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಗೋಲ್ಡ್ ಸ್ಮಗ್ಲಿಂಗ್ ನಲ್ಲಿ ಲಾಕ್ ಆಗಿರುವ ರನ್ಯಾ ರಾವ್ ಜಾಮೀನಿಗಾಗಿ ಒದ್ದಾಡುತ್ತಿದ್ದಾರೆ. ಜಾಮೀನು ಸಿಕ್ಕರೆ ಸಾಕು ಎನ್ನುತ್ತಿದ್ದಾರೆ. ಜಾಮೀನು ಪಡೆಯಲು ಹೈಕೋರ್ಟ್ ಮೊರೆ ಹೋಗಲು ನಿರ್ಧಾರ ಮಾಡಿದ್ದಾರೆ. ಹೀಗಿರುವಾಗ ಪತಿಯಿಂದಾನೂ ಶಾಕಿಂಗ್ ನ್ಯೂಸ್ ಎದುರಾಗಿದೆ.

ಜೈಲಿನಲ್ಲಿರುವ ರನ್ಯಾ ರಾವ್ ಅವರಿಗೆ ಪತಿ ಜಿತಿನ್ ಹುಕ್ಕೇರಿ ಅವರು ಡಿವೋರ್ಸ್ ನೀಡುತ್ತಿದ್ದಾರೆ. ಇಂದು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಕೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಮದುವೆಯಾದಾಗಿನಿಂದ ರನ್ಯಾ ರಾವ್ ಹಾಗೂ ಜಿತಿನ್ ನಡುವೆ ಒಂದಲ್ಲ ಒಂದು ಭಿನ್ನಾಭಿಪ್ರಾಯಗಳು ಇದ್ದವು. ಹೀಗಾಗಿ ಜಿತಿನ್ ಕೊನೆಯದಾಗಿ ದಾಂಪತ್ಯ ಜೀವನಕ್ಕೆ ಅಂತ್ಯವಾಡಲು ನಿರ್ಧಾರ ಮಾಡಿದ್ದಾರೆ.

ರನ್ಯಾ ರಾವ್ ತಂದೆ ಎಡಿಜಿಪಿ ಆಗಿದ್ದ ಕಾರಣ, ಅವರ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಪ್ರೋಟೋಕಾಲ್ ಬಳಕೆ ಮಾಡಿಕೊಂಡು ಗೋಲ್ಡ್ ಸ್ಮಗ್ಲಿಂಗ್ ಅನ್ನು ಸುಲಭವಾಗಿ ಮಾಡ್ತಾ ಇದ್ದರು. ಸದ್ಯ ಪೊಲೀಸರಿಂದ ಲಾಕ್ ಆಗಿರುವ ರನ್ಯಾ ರಾವ್ ಕಂಬಿ ಎಣಿಸುವಂತೆ ಆಗಿದೆ.

suddionenews

Recent Posts

ಈ ಹಣ್ಣುಗಳನ್ನು ತಿಂದರೆ ಮಲಬದ್ಧತೆ ಹತ್ತಿರಕ್ಕೂ ಬರುವುದಿಲ್ಲ..!

ಸುದ್ದಿಒನ್ : ಮಲಬದ್ಧತೆ ಇತ್ತೀಚಿನ ದಿನಗಳಲ್ಲಿ ಅನೇಕ ಜನರನ್ನು ಕಾಡುವ ಆರೋಗ್ಯ ಸಮಸ್ಯೆಯಾಗಿದೆ. ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸದಿರುವುದು, ಕಡಿಮೆ ಫೈಬರ್…

49 minutes ago

ಈ ರಾಶಿಯ ನೌಕರರಿಗೆ ಧನ ಪ್ರಾಪ್ತಿ ಯೋಗ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ನೀವು ಬಯಸಿದ ಸ್ಥಳಕ್ಕೆ ವರ್ಗಾವಣೆ ಭಾಗ್ಯ

ಈ ರಾಶಿಯ ನೌಕರರಿಗೆ ಧನ ಪ್ರಾಪ್ತಿ ಯೋಗ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ನೀವು ಬಯಸಿದ ಸ್ಥಳಕ್ಕೆ ವರ್ಗಾವಣೆ ಭಾಗ್ಯ, ಮಂಗಳವಾರದ…

54 minutes ago

ಚಪ್ಪಲಿ ಹಾಕದ ವ್ಯಕ್ತಿಗೆ ಪ್ರಧಾನಿ ಮೋದಿಯೇ ಶೂ ಕೊಡಿಸಿದರು : ಈ ಕಥೆ ಹಿಂದಿನ ಸ್ವಾರಸ್ಯಕರ ಮಾಹಿತಿ ಇಲ್ಲಿದೆ..!

ಸುದ್ದಿಒನ್ : ಹರಿಯಾಣದ ಕೈಥಾಲ್‌ನ ರಾಂಪಾಲ್ ಕಶ್ಯಪ್, 14 ವರ್ಷಗಳ ಹಿಂದೆ ನರೇಂದ್ರ ಮೋದಿ ಪ್ರಧಾನಿಯಾಗುವವರೆಗೂ ಶೂ ಧರಿಸುವುದಿಲ್ಲ ಎಂದು…

9 hours ago

ಮುಂದಿನ 3 ದಿನಗಳ ಮಳೆ ಸೂಚನೆ ನೀಡಿದ ಹವಮಾನ ಇಲಾಖೆ

ಬೆಂಗಳೂರು; ಇಂದು ಕೂಡ ರಾಜ್ಯಾದ್ಯಂತ ಮಳೆರಾಯ ಅಬ್ಬರಿಸಿದ್ದಾನೆ. ಅದರಲ್ಲೂ ಸಿಲಿಕಾ‌ನ್ ಸಿಟಿಯಲ್ಲಿ ಮಧ್ಯಾಹ್ನದ ವೇಳೆಗೆ ವಾತಾವರಣ ತಣ್ಣಗಾಗಿತ್ತು. ಸಂಜೆ ವೇಳೆಗೆ…

10 hours ago

ಕಲಿಯುಗ ಇರುವವರೆಗೂ ಅಂಬೇಡ್ಕರ್ ಜೀವಂತವಾಗಿರುತ್ತಾರೆ :ಶಾಸಕ ಟಿ ರಘುಮೂರ್ತಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 14 :…

10 hours ago

ಲೇಡಿ ಸಿಂಗಂ ಎಂದೇ ಖ್ಯಾತಿ ಪಡೆದ ಈ ಪಿಎಸ್ಐ ಅನ್ನಪೂರ್ಣ ಯಾರು..?

ಹುಬ್ಬಳ್ಳಿ; ಐದು ವರ್ಷದ ಮಗುವನ್ನು ಅಪಹರಿಸಿ, ಅತ್ಯಚಾರ‌ಎಸಗಲು ಪ್ರಯತ್ನಿಸಿ, ಮಗುವನ್ನೇ ಕೊಂದ ಪಾಪಿಗೆ ಮಹಿಳಾ ಪಿಎಸ್ಐ ಎನ್ಕೌಂಟರ್ ಶಿಕ್ಷೆ ನೀಡಿದ್ದಾರೆ.…

11 hours ago