Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸತತ ಸೋಲಿನ ನಡುವೆ ಆರ್ಸಿಬಿಗೆ ಮತ್ತೊಂದು ಶಾಕ್ : ಮುಂದಿ‌ನ ಪಂದ್ಯಕ್ಕೆ ಮ್ಯಾಕ್ಸಿ ಅಲಭ್ಯ

Facebook
Twitter
Telegram
WhatsApp

ಆರ್ಸಿಬಿ ಅಭಿಮಾನಿಗಳ ಕನಸು ಈ ಬಾರಿಯ ಐಪಿಎಲ್ ನಲ್ಲಿಯೂ ನುಚ್ಚು ನೂರಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿ ಕಾಣಿಸುತ್ತಿದೆ. ಈಗಾಗಲೇ ಆರ್ಸಿಬಿ ಐದು ಮ್ಯಾಚ್ ಸೋತಿದೆ. ಕೇವಲ ಒಂದೇ ಒಂದು ಮ್ಯಾಚ್ ಗೆದ್ದಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದೇ ಗೆಲ್ಲುತ್ತಾರೆ ಎಂಬ ಭರವಸೆಯನ್ನು ಆರ್ಸಿಬಿ ಫ್ಯಾನ್ಸ್ ಇಟ್ಟುಕೊಂಡಿದ್ದರು. ಆದರೆ ಮುಂಬೈ ಕ್ರೀಡಾಂಗಣದಲ್ಲೂ ಹೀನಾಯವಾಗಿ ಸೋಲು ಕಂಡಿದೆ. ಇದರ ಬೆನ್ನಲ್ಲೇ ಇದೀಗ ಆರ್ಸಿಬಿ ಶಾಕ್ ಆಗಿದ್ದು, ಸ್ಟಾರ್ ಪ್ಲೇಯರ್ ಮುಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

 

ಮುಂಬೈ ಇಂಡಿಯನ್ಸ್ ಜೊತೆಗಿನ ಪಂದ್ಯದಲ್ಲಿ ಮ್ಯಾಕ್ಸ್ ವೆಲ್ ಇಂಜೂರಿಗೆ ಒಳಗಾಗಿದ್ದಾರೆ. ಥಂಬ್ ಇಂಜೂರಿಯಾಗಿದ್ದು, ಕೈಗೆ ತೀವ್ರವಾದ ಗಾಯಗಳಾಗಿವೆ. ಹೀಗಾಗಿ ಮ್ಯಾಕ್ಸ್ ಗೆ ಚಿಕಿತ್ಸೆಯ ಅವಶ್ಯಕತೆ ಇದ್ದು ಮುಂದಿನ ಪಂದ್ಯದಲ್ಲಿ ಆಡುವುದಕ್ಕೆ ಕಷ್ಟ ಸಾಧ್ಯವಾಗಿದೆ. ಈ ಮೂಲಕ ಮ್ಯಾಕ್ಸ್ ವೆಲ್ ನೆಕ್ಸ್ಟ ಮ್ಯಾಚ್ ಗೆ ಅಲಭ್ಯರಾಗಿದ್ದಾರೆ.

ಏಪ್ರಿಲ್​ 15ನೇ ತಾರೀಕು ನಡೆಯಲಿರೋ ಸನ್​ರೈಸರ್ಸ್​​​​ ಹೈದರಾಬಾದ್​​​ ತಂಡದ ವಿರುದ್ಧ ಆರ್ಸಿಬಿ ಮ್ಯಾಚ್ ನಡೆಯಲಿದೆ. ಮ್ಯಾಕ್ಸ್‌ವೆಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್‌ಮನ್. ಇವರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡುತ್ತಿಲ್ಲ. ಸತತ 5 ಸೋಲಿನಿಂದ ಕಂಗೆಟ್ಟ ಆರ್​​ಸಿಬಿ ಹೈದರಾಬಾದ್​​ ವಿರುದ್ಧ ಪಂದ್ಯಕ್ಕಾಗಿ ತಂಡದಲ್ಲಿ ಭಾರೀ ಬದಲಾವಣೆ ಮಾಡೋ ಸಾಧ್ಯತೆ ಇದೆ. ಕಳೆದ 6 ಪಂದ್ಯದಲ್ಲೂ ಕಳಪೆ ಪ್ರದರ್ಶನ ನೀಡಿರೋ ಸ್ಟಾರ್​ ಆಲ್​ರೌಂಡರ್​ ಮ್ಯಾಕ್ಸಿ ಅವರು ಗಾಯಗೊಂಡ ಕಾರಣ ಕೈ ಬಿಡೋ ಸಾಧ್ಯತೆ ಇದೆ. ಅವರ ಸ್ಥಾನಕ್ಕೆ ಮ್ಯಾಕ್ಸಿ ಬದಲಿಗೆ ಇಂಗ್ಲೆಂಡ್ ಆಲ್​ರೌಂಡರ್ ಆಗಿರುವ ವಿಲ್​ ಜ್ಯಾಕ್ಸ್​ ಆಯ್ಕೆ ಮಾಡಬಹುದು ಎಂದು ವರದಿಯಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!