Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಸೂಸೈಡ್ ಕೇಸ್ : ಇಬ್ಬರು ಮಕ್ಕಳ ಸಮೇತ ತಾಯಿ ಸಾವು..!

Facebook
Twitter
Telegram
WhatsApp

ಬೆಂಗಳೂರು: ಇತ್ತೀಚಿಗೆ ನಡೆಯುತ್ತಿರುವಂತ ಘಟನೆಗಳು, ವರದಿಯಾಗುತ್ತಿರುವ ಕೇಸ್ ಗಳನ್ನ ನೋಡಿದ್ರೆ ಸಿಲಿಕಾನ್ ಸಿಟಿಗೆ ಏನಾಗಿದೆ ಎಂಬ ಪ್ರಶ್ನೆಗಳು ಎದುರಾಗುತ್ತಿವೆ. ಯಾಕಂದ್ರೆ ದಿನ ಬೆಳಗಾದ್ರೆ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಒಂದೇ ಕುಟುಂಬದ ಐವರ ಆತ್ಮಹತ್ಯಾ ಕೇಸ್ ಇನ್ನು ಎಲ್ಲರ ಕಣ್ಮುಂದೆ ಹಾಗೆ ಇದೆ. ಅಷ್ಟೇ ಅಲ್ಲ ಅದಾದ ಬಳಿಕವೂ ಸಾಕಷ್ಟು ಆತ್ಮಹತ್ಯೆ ಬಗ್ಗೆ ವರದಿಯಾಗಿದೆ. ಇದೆಲ್ಲವೂ ಚಾಲ್ತಿಯಲ್ಲಿರುವಾಗಲೆ ಮತ್ತೊಂದು ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

40 ವರ್ಷದ ವಸಂತ, 13 ವರ್ಷದ ಯಶ್ವಂತ್, 6 ವರ್ಷದ ನಿಶ್ವಿಕಾ ಆತ್ಮಹತ್ಯೆಯಿಂದ ಸಾವನ್ನಪ್ಪಿದವರು. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಾನಸಿಕವಾಗಿ ನೊಂದಿದ್ದ ವಸಂತ ಇಬ್ಬರು ಮಕ್ಕಳಿಗೂ ನೇಣು ಬಿಗಿದು, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಸಂತಾಳ ಗಂಡ ಕೊರೊನಾದಿಂದ ಸಾವನ್ನಪ್ಪಿದ್ದರಂತೆ. ಗಂಡನಿಲ್ಲದೆ ಮನೆ ನಿಭಾಯಿಸೋದು ವಸಂತಾಗೆ ಕಷ್ಟಕರವಾಗಿದೆ. ಈ ಬಗ್ಗೆ ಸಂಬಂಧಿಕರೊಟ್ಟಿಗೆ ಅಳಲು ತೋಡಿಕೊಂಡಿದ್ದಳಂತೆ. ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

error: Content is protected !!