Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಗಳೂರಿನಲ್ಲಿ ಇನ್ನೊಂದು ಟಿಕೆಟ್ ವಂಚನೆ ಕೇಸ್ : ಗೋವಿಂದ ಬಾಬುರಂತೆ ಕೋಟಿ ಕೋಟಿ ಕಳೆದುಕೊಂಡವರು ಯಾರು..?

Facebook
Twitter
Telegram
WhatsApp

ಮಂಗಳೂರು: ಬಿಜೆಪಿಯಿಂದ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಕೋಟಿ ಕೋಟಿ ಮೋಸ ಮಾಡಿದ್ದಳು. ಉದ್ಯಮಿ ಗೋವಿಂದ ಬಾಬುಗೆ ವಂಚಿಸಿದ್ದ ಆರೋಪಕ್ಕೆ ಈಗ ಜೈಲಿನಲ್ಲಿದ್ದಾಳೆ. ಇದೀಗ ಮಂಗಳೂರಿನಲ್ಲಿ ಮತ್ತೆ ಅಂಥದ್ದೆ ವಂಚನೆಯ ಕೇಸ್ ಮತ್ತೆ ಬಯಲಿಗೆ ಬಂದಿದೆ. ಬಿಜೆಪಿಯ ನಳೀನ್ ಕುಮಾರ್ ಕಟೀಲ್ ಹೆಸರೇಳಿಕೊಂಡು ಕೋಟ್ಯಾಂತರ ರೂಪಾಯಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸುಮಾರು 2.55 ಕೋಟಿ ಹಣ ತೆಗೆದುಕೊಂಡ ಆರೋಪ ಇದಾಗಿದೆ. ಹಗರಿಬೊಮ್ಮನಹಳ್ಳಿಯ ಶಿವಮೂರ್ತಿ ಎನ್ನುವವರು ಈ ಸಂಬಂಧ ದೂರು ದಾಖಲಿಸಿದ್ದಾರೆ. ವಿಜಯಪುರದ ರೇವಣ್ಣ ಸಿದ್ಧಪ್ಪ ಹಾಗೂ ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್ ಪಿ ಅವರ ಮೇಲೆ ದೂರು ದಾಖಲಾಗಿದೆ. ಈ ಸಂಬಂಧ ವಿಜಯನಗರ ಜಿಲ್ಲೆ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಎನ್ ದಾಖಲಾಗಿದೆ. ವಿಧಾನಸಭೆ ಟಿಕೆಟ್ ಕೊಡಿಸುವುದಾಗಿ, ಕೋಟ್ಯಾಂತರ ಹಣ ತೆಗೆದುಕೊಂಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ನಳೀನ್ ಕುಮಾರ್ ಹೆಸರು ಕೂಡ ಕೇಳಿ ಬಂದಿದೆ. ದೂರು ನೀಡಿರುವ ಶಿವಮೂರ್ತಿ, ಬೆಂಗಳೂರಿನ ಬಿಜೆಪಿ ರಾಜ್ಯಾಧ್ಯಕ್ಷರ ಕಚೇರಿಯಲ್ಲಿ, ನಳೀನ್ ಕುಮಾರ್ ಕಟೀಲ್ ರನ್ನ ಶೇಖರ್ ಭೇಟಿಯಾಗಿದ್ದರು. ಬಳಿಕ ಶೇಖರ್ ಕಟೀಲು ಕರೆ ಮಾಡಿ ಟಿಕೆಟ್ ವಿಚಾರವಾಗಿ ಶೇಖರ್ ಬಳಿ ಮಾತನಾಡಿ ಎಂದಿದ್ದರು. ವಿಜಯನಗರ ಜಿಲ್ಲೆ, ಹಗರಿಬೊಮ್ಮನಹಳ್ಳಿ ಎಸ್​ಸಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೊಟ್ಟರಿನ ಬಿಜೆಪಿ ಮುಖಂಡ ರೇವಣ್ಣ ಸಿದ್ದಪ್ಪ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್.ಪಿ ಎಂಬುವವರು ಒತರೆ ಕಾರ್ಯಕ್ರಮಗಳಿಗೆ ಹೋದಾಗ ಪರಿಚಯವಾಗಿತ್ತು. ಬಳಿಕ 2023ರ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ನನ್ನನ್ನು ಪದೇ ಪದೇ ಭೇಟಿ ಮಾಡಿ ಬಿಜೆಪಿ ಟಿಕೆಟ್​ ಕೊಡಿಸುವೇ. ನೀವು ಟಿಕೆಟ್ ಪಡೆಯಲು ಯೋಗ್ಯರು ಎನ್ನುವ ಮಾತುಗಳನ್ನಾಡಿದ್ದರು. ನಂತರ 2022ರ ಅಕ್ಟೋಬರ್ 23ರಂದಯ ರೇವಣ್ಣ ಸಿದ್ದಪ್ಪ ನನ್ನನ್ನು ಬೆಂಗಳೂರಿಗೆ ಕರೆತಂದು ಒಂದು ಹೋಟೆಲ್​​ನಲ್ಲಿ ಪುತ್ತೂರಿನ ಬಿಜೆಪಿ ಮಖಂಡ ಶೇಖರ್​ ಅವರನ್ನು ಪಡಿಚಯಿಸಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!