ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚೆನ್ನೈ: ಇತ್ತಿಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸನಾತನ ಧರ್ಮದ ವಿಚಾರವಾಗಿ ಸಾಕಷ್ಟು ಚರ್ಚೆಯಾಗಿತ್ತಿದೆ. ಅದರಲ್ಲೂ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಕೆ ಮಾಡಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಇದೀಗ ಉದಯನಿಧಿ ಸ್ಟಾಲಿನ್ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.
#கலைஞர்100 pic.twitter.com/d9pO9Blyxb
— Udhay – தமிழ்நாட்டை தலைகுனிய விடமாட்டேன் (@Udhaystalin) September 9, 2023
ಇದನ್ನು ಓದಿಚಿತ್ರದುರ್ಗ | ಜೆ. ಪರುಶುರಾಮ ರಾಜೀನಾಮೆ
ಕಟ್ಟರ್ ಹಿಂದೂ ವಿರೋಧಿ ಎಂದೇ ಖ್ಯಾತಿ ಪಡೆದಿರುವ ತಮಿಳುನಾಡಿನ ಮಾಜಿ ಸಿಎಂ ಕರುಣಾನಿಧಿ ಮಾತನಾಡಿರುವ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ‘ಹಿಂದುಳಿದ ಜಾತಿಗಳಿಗೆ ಮೇಲ್ವರ್ಗದವರು ವಿದ್ಯೆಯನ್ನು ನಿರಾಕರಿಸಿದರು. ವಿದ್ಯೆ ಕಲಿತರೆ ನಿಮಗೆ ಶಾಪ ತಟ್ಟಲಿದೆ ಎಂದು ಬೆದರಿಕೆ ಹಾಕಿದ್ದರು. ಅದಕ್ಕೆ ನಾವ್ಯಾರು ಹೆದರಲಿಲ್ಲ. ವಿದ್ಯೆ ಕಲಿಯಬೇಕು ಎಂದುಕೊಂಡಿರೋ ಕೆಳಜಾತಿಯ ಜನ ನರಕಕ್ಕೆ ಹೋಗಲಿದ್ದಾರೆ ಎಂದು ಹೆದರಿಸಿದ್ರು. ಒಂದು ವೇಳೆ ಯಾರಾದರೂ ಅವರಿಗೆ ಗೊತ್ತಿಲ್ಲದೆ ವಿದ್ಯೆ ಕಲಿತರೆ ಅಂಥವರ ನಾಲಿಗೆ ಕತ್ತರಿಸುತ್ತಿದ್ದರು.
ಕತ್ತರಿಸಿ ನಾಲಿಗೆಯನ್ನು ಸುಟ್ಟು ಹಾಕುತ್ತಿದ್ದರು. ಅದು ಅಂದು ಮಾತ್ರವಲ್ಲ, ಇಂದು ಕೂಡ ಮನುಧರ್ಮವನ್ನು ಪಾಲಿಸುವವರು ಅದನ್ನೇ ಹೇಳುತ್ತದೆ. ಹೀಗಾಗಿ ಪೆರಿಯಾರ್ ಮನುಧರ್ಮ ಶಾಸ್ತ್ರವನ್ನು ಸುಟ್ಟರು, ಅಂಬೇಡ್ಜರ್ ವಿರುದ್ಧ ಹೋರಾಟ ನಡೆಸಿದರು ಎಂದು ಕರುಣಾನಿಧಿ ಅವರು ಮಾತಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್