Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾರೇ ಆಗಲಿ ಅಹಂಕಾರ ಕಡಿಮೆ ಮಾಡಕೊಳ್ಳಬೇಕು : ಕರೀನಾ ಕಪೂರ್ ಬಗ್ಗೆ ಇನ್ಫೋಸಿಸ್ ನಾರಾಯಣ ಮೂರ್ತಿ ಬೇಸರ

Facebook
Twitter
Telegram
WhatsApp

 

ಬಾಲಿವುಡ್ ನಟಿ ಕರೀನಾ ಕಪೂರ್ ಬಗ್ಗೆ ಇನ್ಫೋಸಿಸ್ ನಾರಾಯಣ ಮೂರ್ತಿ ಬೇಸರ ಹೊರ ಹಾಕಿದ್ದಾರೆ. ಯಾರೇ ಆಗಲಿ ಅಹಂಕಾರ ಕಡಿಮೆ ಮಾಡಿಕೊಳ್ಳಬೇಕು ಎಂಬುದಾಗಿ ಸಲಹೆ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಭಿಮಾನಿಗಳು ಸಿಕ್ಕಾಗ ನಡೆದುಕೊಂಡ ರೀತಿಗೆ ನಾರಾಯಣ ಮೂರ್ತಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಆ ಘಟನೆ ಏನು ಅಂತ ನೋಡೋದಾದ್ರೆ, ನಾರಟಯಣ ಮೂರ್ತಿ ಅವರು, ಒಮ್ಮೆ ಲಂಡನ್ ನಿಂದ ಬರುವಾಗ ಅದೇ ವಿಮಾನದಲ್ಲಿ ನಟಿ ಕರೀನಾ ಕಪೂರ್ ಕೂಡ ಪ್ರಯಾಣ ಮಾಡುತ್ತಿದ್ದರು. ನಟಿಯರು ಕಂಡರೆ ಜನ ಫೋಟೋ ಕೇಳವುದು ಸಹಜ. ಆ ಫೋಟೋಗಾಗಿ ಮುಗಿ ಬೀಳುವುದು ಸಹಜ. ಅದರಂತೆ ವಿಮಾನದಲ್ಲಿ ಕರೀನಾ ಕಪೂರ್ ಕಂಡಾಗ ಜನ ಮಾತನಾಡಿಸುವುದಕ್ಕೆ ಬಂದಿದ್ದಾರೆ.

ಜನ ಅಷ್ಟು ಪ್ರೀತಿಯಿಂದ ಹತ್ತಿರ ಬಂದಾಗಲೂ ಕರೀನಾ ಕಪೂರ್ ಯಾವುದೇ ರೀತಿಯ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕಿಲ್ಲ. ಇದನ್ನು ಕಂಡಿದ್ದ ನಾರಾಯಣ ಮೂರ್ತಿಯವರು ಈ ಬಗ್ಗೆ ಮಾತನಾಡಿದ್ದಾರೆ. ಯಾರೇ ಆಗಲಿ ಕೆಲವೊಂದು ವಿಧಾನದ ಮೂಲಕ ಅಹಂಕಾರವನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ನೇರವಾಗಿ ನಟಿಯ ವರ್ತನೆ ಬಗ್ಗೆ ಮಾತನಾಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!