Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಮತದಾರರಿಗೆ ಪ್ರಧಾನಿಯಿಂದ ಮನವಿ ಪತ್ರ : ಅದರಲ್ಲಿ ಅಂತದ್ದೇನಿದೆ..?

---Advertisement---

ನವದೆಹಲಿ: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೇ ಶುರುವಾಗಿದೆ. ನಾಳೆ ಬೆಳಗ್ಗೆ 7 ಗಂಟೆಗೆ 224 ಮತಗಟ್ಟೆಗಳಲ್ಲಿಯೂ ಮತದಾನ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಸಾಕಷ್ಟು ಬಾರಿ ಬಂದು ತಮ್ಮ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿ ಹೋಗಿದ್ದಾರೆ. ಈಗ ಮತದಾರರಿಗೆ ಪತ್ರದ ಮೂಲಕ ಮನವಿಯೊಂದನ್ನು ಮಾಡಿದ್ದಾರೆ.

“ಕರ್ನಾಟಕದ ನನ್ನ ಸಹೋದರ ಸಹೋದರಿಯರೇ ನಮಸ್ಕಾರ. ಕರ್ನಾಟಕದ ಸಾಂಸ್ಕೃತಿಕ ಪರಂಪರೆಯು ಇಡೀ ದೇಶಕ್ಕೆ ಹಾಗೂ ನನಗೆ ವೈಯಕ್ತಿಕವಾಗಿ ಪ್ರೇರಣೆಯಾಗಿದೆ‌. ಜಗಜ್ಯೋತಿ ಬಸವೇಶ್ವರರು, ನಾಡಗೌಡ ಕೆಂಪೇಗೌಡರು, ಒನಕೆ ಓಬವ್ವ, ಕನಕದಾಸರಂತಹ ಮಹನೀಯರನ್ನು ನೀಡಿದ ದೇಶವಿದು. ಕರ್ನಾಟಕ ಜನರ ಕನಸು ನನ್ನ ಕನಸು, ನಿಮ್ಮ ಸಂಕಲ್ಪ ನನ್ನದೇ ಸಂಕಲ್ಪ.

ಇವೆಲ್ಲವನ್ನೂ ಸಾಕಾರಗೊಳಿಸಬೇಕು ಎಂದರೆ ಒಟ್ಟಾಗಿ ಕೈಜೋಡಿಸಬೇಕು. ಆಗ ಯಾವ ಶಕ್ತಿಯೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಕರ್ನಾಟಕದ ಉಜ್ವಲ ಭವಿಷ್ಯ, ಅದರಲ್ಲೂ ನಿಮ್ಮ ಕುಟುಂಬ ಮತ್ತು ಯುವಜನರಿಗಾಗಿ ಮನವಿ ಮಾಡುತ್ತಿದ್ದೇನೆ. ಜವಬ್ದಾರಿಯುತ ಮತದಾರಾದ ನೀವೂ ತಪ್ಪದೇ ಮೇ 10ರಂದು ಮತದಾನ ಮಾಡುವಂತೆ ಕೋರುತ್ತೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...