Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ : ಮೇ 3 ಕೊನೆಯ ದಿನ

Facebook
Twitter
Telegram
WhatsApp

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

 

ಚಿತ್ರದುರ್ಗ,(ಏ.18) : ಸಿಬ್ಬಂದಿ ನೇಮಕಾತಿ ಆಯೋಗದವರು ಸಹಾಯಕ ಸೆಕ್ಷನ್ ಆಫೀಸರ್, ಸಹಾಯಕ ಲೆಕ್ಕ ಪರಿಶೋಧನಾ ಅಧಿಕಾರಿ, ಸಹಾಯಕ ಲೆಕ್ಕಪತ್ರ ಅಧಿಕಾರಿ, ಆದಾಯ ತೆರಿಗೆ ಕೇಂದ್ರ ಅಬಕಾರಿ ಮತ್ತು ಸಿಬಿಐಸಿಯಲ್ಲಿ ಇನ್ಸ್‍ಪೆಕ್ಟರ್ EDನಲ್ಲಿ AEO  ಮತ್ತು CBI, NIA, NCBನಲ್ಲಿ ಸಬ್ ಇನ್‍ಸ್ಪೆಕ್ಟರ್, ಕಿರಿಯ ಅಂಕಿ ಅಂಶ ಅಧಿಕಾರಿ, NHRC ಸಂಶೋಧನಾ ಸಹಾಯಕ, ಹಿರಿಯ ಸೆಕ್ರೆಟರಿಯೇಟ್ ಸಹಾಯಕ, ಅಪ್ಪರ್ ಡಿವಿಜನ್ ಗುಮಾಸ್ತ, ಅಂಚೆ ಸಹಾಯಕ, ವಿಂಗಡಣೆ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಸಂಯೋಜಿತ ಪದವಿ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಮೇ 3 ಅರ್ಜಿ ಸಲ್ಲಿಸಲು ಕೊನೆಯ ದಿನ.
ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪಡೆದಿರಬೇಕು. ವಯೋಮಿತಿ 18 ರಿಂದ 32 ವರ್ಷದೊಳಗಿರಬೇಕು. ಪರೀಕ್ಷೆಯ ಸಂಭವನೀಯ ದಿನಾಂಕ 2023ರ ಜುಲೈ ಮಾಹೆಯಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‍ಸೈಟ್ www.ssckkr.kar.nic.in/https://ssc.nic.in  ವೆಬ್‍ಸೈಟ್ ಭೇಟಿ ನೀಡಬಹುದು ಹಾಗೂ ಸಿಬ್ಬಂದಿ ನೇಮಕಾತಿ ಆಯೋಗದ ದೂರವಾಣಿ ಸಂಖ್ಯೆ: 080-25502520, 9483862020 ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಚಿತ್ರದುರ್ಗ ದೂರವಾಣಿ ಸಂಖ್ಯೆ 7022459064, 9945587060 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!