Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೂನಿಯರ್ ಇಂಜಿನಿಯರ್ ಹುದ್ದೆ ನೇಮಕಾತಿಗೆ ಅರ್ಜಿ : ಜುಲೈ 21 ಕೊನೆಯ ದಿನ

---Advertisement---

ಚಿತ್ರದುರ್ಗ. ಜುಲೈ17: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕಾನಿಕಲ್ ಮತ್ತು ಎಲೆಕ್ಟ್ರೀಕಲ್) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 21 ಅರ್ಜಿ ಸಲ್ಲಿಸಲು ಕೊನೆಯ ದಿನ.

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. 18 ರಿಂದ 30 ವರ್ಷಗಳು (ಎಸ್.ಸಿ./ಎಸ್.ಟಿ./ಒ.ಬಿ.ಸಿ/ಇ.ಎಸ್.ಎಮ್) ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. 2025ರ ಅಕ್ಟೋಬರ್‍ನಲ್ಲಿ ಪರೀಕ್ಷೆ ನಡೆಯಲಿದೆ. ನಿಖರ  ದಿನಾಂಕವನ್ನು ಎಸ್‍ಎಸ್‍ಸಿ ವೆಬ್‍ಸೈಟ್ ಮೂಲಕ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಎಸ್.ಎಸ್.ಸಿ ವೆಬ್‍ಸೈಟ್ www.ssckkr.kar.nic.in / https://ssc.nic.in ಗೆ ಭೇಟಿ ನೀಡಬಹುದು. ಸಿಬ್ಬಂದಿ ನೇಮಕಾತಿ ಆಯೋಗದ ದೂರವಾಣಿ ಸಂಖ್ಯೆ  080-25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ  9945587060, 7022459064 ಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...