Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

250 ವಧುಗಳಿಗೆ 10 ಸಾವಿರಕ್ಕೂ ಹೆಚ್ಚು ವರರಿಂದ ಅರ್ಜಿ.. ಆದಿಚುಂಚನಗಿರಿಯಲ್ಲಿ ವಧು-ವರನ್ವೇಷಣೆ..!

Facebook
Twitter
Telegram
WhatsApp

 

ಮಂಡ್ಯ: ಕಳೆದ ಕೆಲವು ವರ್ಷಗಳಿಂದ ಸಾಕಷ್ಟು ಗಂಡು ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ ಮಾತಿದೆ. ಅದು ವಾಸ್ತವ ಕೂಡ. ಹೀಗಾಗಿ ಆದಿಚುಂಚನಗಿರಿ ಮಠದಲ್ಲಿ ವಧು-ವರರ ಸಮಾನ್ವೇಷಣೆ ನಡೆದಿದೆ. ಈ ವೇಳೆ ಮದುವೆಗೆ ನೋಂದಣಿ ಕೂಡ ಮಾಡಲಾಗಿದೆ. ಆದ್ರೆ ಶಾಕಿಂಗ್ ಅಂದ್ರೆ 250 ವಧುಗಳಿಗೆ 10 ಸಾವಿರ ವರರು ಅರ್ಜಿ ಹಾಕಿದ್ದರು.

ದೇವಸ್ಥಾನದ ವತಿಯಿಂದ ಒಕ್ಕಲಿಗ ಸಮುದಾಯದ ವಧು-ವರರ ಸಮಾನ್ವೇಷಣೆಯನ್ನು ನಿನ್ನೆ ಕರೆಯಲಾಗಿತ್ತು. ಇದರಲ್ಲಿ 250 ವಧುಗಳನ್ನು ನೋಂದಣಿ ಮಾಡಿಕೊಳ್ಳಲಾಗಿತ್ತು. ಆ ವಧುಗಳಿಗೆ 10 ಸಾವಿರ ವರಗಳು ಬಂದಿದ್ದರು. ಆದ್ರೆ ಉಳಿದವರು ನಿರಾಸೆಯಾಗಿ ತೆರಳಿದ್ದು ಕಂಡು ಬಂದಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!