Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

RTE ಮೂಲಕ ಪ್ರವೇಶಾತಿಗೆ ಅರ್ಜಿ ಆಹ್ವಾನ

Facebook
Twitter
Telegram
WhatsApp

 

ಶಿಕ್ಷಣ ಇಲಾಖೆ ಬಹಳ ಮುಖ್ಯವಾದ ಸುತ್ತೋಲೆಯನ್ನು ಹೊರಡಿಸಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣ ಹಕ್ಕು ಕಾಯ್ದೆ ಮೂಲಕ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಸಂಬಂಧ ಪಟ್ಟಂತೆ ಪ್ರಕಟಣೆ ಹೊರಡಿಸಿದೆ. ಈ ಮೂಲಕ ಅರ್ಜಿ ಆಹ್ವಾನಿಸಿದೆ. ಸಾರ್ವಜನಿಕ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿಗೆ ಈಗಾಗಲೇ ಆನ್ಲೈನ್ ಲಿಂಕ್ ಬಿಡುಗಡೆ ಮಾಡಿದೆ.

RTE ಕಾಯ್ದೆಯ ಅನ್ವಯ 1 ರಿಂದ 8ನೇ ತರಗತಿ ಪ್ರವೇಶಕ್ಕೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ಅಡ್ಮಿಷನ್ ಮಾಡಿಸಲು ಬಯಸುವ ಪೋಷಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದು. ಇದರ ಲಾಭ ಪಡೆಯುವುದಕ್ಕೆ ಅರ್ಜಿ ಆಹ್ವಾನ ಮಾಡಲಾಗಿದೆ. ಶಿಕ್ಷಣ ಹಕ್ಕು ಕಾಯ್ದೆ ಅನ್ವಯ ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ, ಪ್ರಾರಂಭಿಕ ತರಗತಿಗಳಿಗೆ ಮಕ್ಕಳ ಪ್ರವೇಶಕ್ಕೂ ವಯಸ್ಸು ನಿಗದಿಪಡಿಸಲಾಗಿದೆ.

 

ಎಲ್ ಕೆಜಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ಕನಿಷ್ಠ 4 ವರ್ಷವಾಗಿರಬೇಕು. 1ನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ಕನಿಷ್ಠ 5 ವರ್ಷ 5 ತಿಂಗಳಾಗಿರಬೇಕು. ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳ ಪರಿಶೀಲನೆ ಬಳಿಕ ಲಾಟರಿ ಮೂಲಕ ಪ್ರಕ್ರಿಯೆಯಲ್ಲಿ ಅರ್ಹರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆಗೆ 22-4-2024 ಕಿನೆಯ ದಿನವಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಉಚಿತವಾಗಿ ಅಥವಾ ಸರ್ಕಾರಿ ಪಾವತಿ ಕೇಂದ್ರಗಳಾದ ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜೀ ಜನಸ್ನೇಹಿ ಕೇಂದ್ರಗಳು, ತಾಲೂಕು ಹಾಗೂ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!