Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಚ್.ನರಸಿಂಹಯ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್.24 : : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್(ರಿ) ದೊಡ್ಡಬಳ್ಳಾಪುರ, ಬೆಂಗಳೂರು ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಚಿತ್ರದುರ್ಗ ಜಿಲ್ಲಾ ಮಟ್ಟದಲ್ಲಿ ವಿಚಾರವಾದಿ, ಗಾಂಧಿವಾದಿ ಹೆಚ್.ನರಸಿಂಹಯ್ಯರವರ ಹೆಸರಿನಲ್ಲಿ ಜಿಲ್ಲಾ ಪ್ರಶಸ್ತಿಯನ್ನು ನೀಡುತ್ತಿದ್ದು, ಅರ್ಹ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ತಮ್ಮ ಸೇವಾ ಕ್ಷೇತ್ರದ ವಿವರ ಒಳಗೊಂಡ ಬೈಂಡ್ ಮಾಡಿದ ಕಡತಗಳ ಜೊತೆಗೆ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ಒಂದು ಭಾವಚಿತ್ರ ನೀಡಬೇಕು.

ಕನಿಷ್ಠ ವಯೋಮಿತಿ ನಲವತ್ತು ವರ್ಷಗಳು ಮೀರಿರಬೇಕು.
ವೈಚಾರಿಕತೆ, ವೈಜ್ಞಾನಿಕತೆಯಲ್ಲಿ ಸಾಗುತ್ತಿರಬೇಕು.
ಕಲೆ, ಸಾಹಿತ್ಯ, ಸಂಸ್ಕøತಿ, ಇತಿಹಾಸ, ಶಿಕ್ಷಣ, ವಿನ್ಯಾಸ, ಪರಿಸರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರಬೇಕು.
ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವವರನ್ನು ಗಣನೆಗೆ ತೆಗೆದುಕೊಳ್ಳಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ; 30-11-2023.
ಆಸಕ್ತರು ತಮ್ಮ ಅರ್ಜಿಗಳನ್ನು ಅಧ್ಯಕ್ಷರು/ಕಾರ್ಯದರ್ಶಿ, ಜಿಲ್ಲಾ ವೀರಶೈವ ಲಿಂಗಾಯಿತ ಹೇಮರಡ್ಡಿ ಮಲ್ಲಮ್ಮ ಸಮಾಜ ಕಚೇರಿ, ಸಿಟಿ ಕ್ಲಬ್ ಬಿಲ್ಡಿಂಗ್, ರೋಟರಿ ಕ್ಲಬ್ ಹತ್ತಿರ, ಡಿ.ಸಿ.ಸರ್ಕಲ್, ಚಿತ್ರದುರ್ಗ ಇಲ್ಲಿಗೆ ಅಂಚೆ ಮೂಲಕವಾಗಲಿ ಅಥವಾ ಮುದ್ದಾಂ ತಲುಪಿಸಬಹುದೆಂದು ಅಧ್ಯಕ್ಷ ನಾಗರಾಜ್ ಸಂಗಮ್, ಕಾರ್ಯದರ್ಶಿ ಪಿ.ಲೋಕೇಶ್ ಇವರುಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊ : 8747825425, 9448664710 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!