Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನಕ್ಕೆ ಅರ್ಜಿ ಆಹ್ವಾನ

---Advertisement---

 

ಸುದ್ದಿಒನ್, ಹಿರಿಯೂರು, ಜನವರಿ.24.  : ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ದೀನದಯಾಳ್ ‌ ಅಂತ್ಯೋದಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಅರ್ಹ ಫಲಾನುಭವಿಗಳಿಗೆ ಬಡ್ಡಿ ಸಹಾಯ ಧನದ ಆಧಾರದ ಮೇಲೆ ಸಾಲ ಸೌಲಭ್ಯವನ್ನು ಒದಗಿಸುವ ಉದ್ದೇಶ ಹೊಂದಿದ್ದು ಫಲಾನುಭವಿಗಳಿಂದ ಅರ್ಜಿಗಳನ್ನ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 10/2/2024ರಂದು ಸಂಜೆ 4:30 ರೊಳಗೆ ನಗರಸಭೆ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ನಗರಸಭಾ ಕಾರ್ಯಾಲಯದ “ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ” ಯೋಜನೆಯ ಸಿಬ್ಬಂದಿಯನ್ನು ಸಂಪರ್ಕಿಸಲು ಪೌರಾಯುಕ್ತ ಹೆಚ್. ಮಾಂತೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment