ಜಿಲ್ಲಾ ಉಸ್ತುವಾರಿಗಳ ಬೆನ್ನಲ್ಲೇ ಜಿಲ್ಲಾ ಕಾರ್ಯದರ್ಶಿಗಳ ನೇಮಕ : ಕೋಟೆನಾಡಿಗೆ ಅಮಲಾನ್ ಆದಿತ್ಯ ಬಿಸ್ವಾಸ್ ನೇಮಕ..!

0 Min Read

 

ಚಿತ್ರದುರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಇದೀಗ ಉಸ್ತುವಾರಿ ಕಾರ್ಯದರ್ಶಿಗಳ ನೇಮಕವನ್ನು ಮಾಡಲಾಗಿದೆ. ಅಧೀನ ಕಾರ್ಯದರ್ಶಿ ಎಸ್ ಕಲ್ಪನಾ ಅಧಿಸೂಚನೆ ಹೊರಡಿಸಿದೆ.

ಜಿಲ್ಲಾವಾರು ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ನೇಮಕ ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಯಾವೆಲ್ಲಾ ಜಿಲ್ಲೆಗಳಿಗೆ ಯಾರೆಲ್ಲ ಕಾರ್ಯದರ್ಶಿಗಳ ಆಯ್ಕೆಯಾಗಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

Share This Article
Leave a Comment

Leave a Reply

Your email address will not be published. Required fields are marked *