Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಂದೂ ಮಹಾ ಗಣಪತಿ ಉತ್ಸವ ಸಮಿತಿಗೆ ಸದಸ್ಯರ ನೇಮಕ : ಅಧ್ಯಕ್ಷರಾಗಿ ನಯನ್ ಆಯ್ಕೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.04  : ವಿಶ್ವಹಿಂದು ಪರಿಷತ್, ಭಜರಂಗದಳದ ನೇತೃತ್ವದಲ್ಲಿ ಪ್ರತಿ ವರ್ಷವೂ ಪ್ರತಿಷ್ಠಾಪಿಸಲಾಗುವ ಹಿಂದೂ ಮಹಾ ಗಣಪತಿ ಉತ್ಸವ ಸಮಿತಿಗೆ ಅಧ್ಯಕ್ಷರಾಗಿ ಸಾಯಿ ಮೊಬೈಲ್‍ನ ನಯನ್ ಬಿ. ಆಯ್ಕೆಯಾಗಿದ್ದಾರೆ.

ಸಮಿತಿಯ ಮಾರ್ಗದರ್ಶಕರಾಗಿ ಟಿ.ಭದ್ರಿನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಐಶ್ವರ್ಯ ಫೋರ್ಟ್‍ನ ಶರಣ್‍ಕುಮಾರ್, ಖಜಾಂಚಿಯಾಗಿ ಕಾವೇರಿ ವಾಟರ್‍ನ ಅಜಿತ್, ಉಪಾಧ್ಯಕ್ಷರಾಗಿ ಪ್ರಶಾಂತ್ ಅಪ್ಪಾಜಿ ಪರಿಸರ, ಶ್ರೀರಂಗ ಗ್ರಾನೈಟ್‍ನ ಚೇತನ್‍ಬಾಬು, ಕಾರ್ಯದರ್ಶಿಯಾಗಿ ನಗರಸಭೆ ಸದಸ್ಯ ಶಶಿಧರ್, ಬಿ.ವಿ.ಕೆ.ಎಸ್. ಲೇಔಟ್ ಮಾಲೀಕ ಕಾರ್ತಿಕ್, ಸಂಚಾಲಕರಾಗಿ ಬಜರಂಗದಳ ಕರ್ನಾಟಕ ಪ್ರಾಂತ ಸಂಯೋಜಕ ಪ್ರಬಂಜನ್, ಸಹ ಸಂಚಾಲಕರಾಗಿ ಬಜರಂಗದಳ ಜಿಲ್ಲಾ ಸಂಯೋಜಕ ಸಂದೀಪ್, ವಿ.ಹೆಚ್.ಪಿ. ನಗರ ಉಪಾಧ್ಯಕ್ಷ ರಂಗಸ್ವಾಮಿ
ಸೇರಿದಂತೆ ನಲವತ್ತಕ್ಕೂ ಹೆಚ್ಚು ಸಮಿತಿ ಸದಸ್ಯರುಗಳನ್ನು ಒಳಗೊಂಡಂತೆ ನೂತನ ಸಮಿತಿ ರಚಿಸಲಾಗಿದೆ.

ಪೂಜಾ ಸಮಿತಿ, ಪ್ರಸಾದ ಸಮಿತಿ, ಸ್ವಚ್ಚತಾ ಸಮಿತಿ, ಕಾರ್ಯಕ್ರಮ ಸಮಿತಿ, ಪ್ರಚಾರ ಸಮಿತಿ, ಶೋಭಾ ಯಾತ್ರೆ ಸಮಿತಿ ಹಾಗೂ ಇತರೆ ಉಪ ಸಮಿತಿಗಳನ್ನು ರಚಿಸಿ ಪ್ರತಿಯೊಬ್ಬರಿಗೂ ಒಂದೊಂದು ಜವಾಬ್ದಾರಿಯನ್ನು ವಹಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!