Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರ ನೇಮಕ : ಚಿತ್ರದುರ್ಗ ಜಿಲ್ಲಾಧ್ಯಕ್ಷ ಎ.ಮುರಳಿ ಅವಧಿ ವಿಸ್ತರಣೆ

Facebook
Twitter
Telegram
WhatsApp

 

ಸುದ್ದಿಒನ್, ಬೆಂಗಳೂರು, ಜನವರಿ. 15 : ರಾಜ್ಯದ ಎಲ್ಲಾ ಜಿಲ್ಲಾ ಘಟಕಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಒಟ್ಟು 39 ಸಂಘಟನಾ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದ್ದು, ಹಾಲಿ ಶಾಸಕರಾದ ರಾಯಚೂರಿನ ಡಾ. ಶಿವರಾಜ್ ಪಾಟೀಲ್ ಹಾಗೂ ಜಯನಗರದ ಸಿ.ಕೆ. ರಾಮಮೂರ್ತಿ ಹಾಗೂ ಮೂವರು ಮಾಜಿ ಶಾಸಕರಾದ ಎಲ್. ನಾಗೇಂದ್ರ, ಸಿಎಸ್. ನಿರಂಜನ್ ಕುಮಾರ್ ಮತ್ತು ಅರುಣ್ ಕುಮಾರ್ ಪೂಜಾರ ಅವರಿಗೂ ಜಿಲ್ಲಾಧ್ಯಕ್ಷ ಪಟ್ಟ ಒಲಿದುಬಂದಿದೆ.

ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎ. ಮುರುಳಿ ಅವರನ್ನು ಮರು ನೇಮಕ ಮಾಡಿದ್ದು ಅವಧಿಯನ್ನು ವಿಸ್ತರಿಸಲಾಗಿದೆ.

ಬಿಜೆಪಿ ಜಿಲ್ಲಾಧ್ಯಕ್ಷರ ಪಟ್ಟಿ

ಮೈಸೂರು ನಗರ- ಎಲ್. ನಾಗೇಂದ್ರ

ಮೈಸೂರು ಗ್ರಾಮಾಂತರ- ಎಲ್.ಆರ್. ಮಹದೇವಸ್ವಾಮಿ

ಚಾಮರಾಜನಗರ- ಸಿ.ಎಸ್. ನಿರಂಜನ್ ಕುಮಾರ್

ಮಂಡ್ಯ- ಇಂದ್ರೇಶ್ ಕುಮಾರ್

ಹಾಸನ- ಸಿದ್ದೇಶ್ ನಾಗೇಂದ್ರ

ಕೊಡಗು- ರವಿ ಕಾಳಪ್ಪ

ದಕ್ಷಿಣ ಕನ್ನಡ- ಸತೀಶ್ ಕುಂಪಲ

ಉಡುಪಿ- ಕಿಶೋರ್ ಕುಂದಾಪುರ

ಚಿಕ್ಕಮಗಳೂರು- ದೇವರಾಜ ಶೆಟ್ಟಿ

ಶಿವಮೊಗ್ಗ- ಟಿ.ಡಿ. ಮೇಘರಾಜ್

ಉತ್ತರ ಕನ್ನಡ- ಎನ್.ಎಸ್. ಹೆಗಡೆ

ಹಾವೇರಿ- ಅರುಣ್ ಕುಮಾರ್ ಪೂಜಾರ

ಹುಬ್ಬಳ್ಳಿ- ಧಾರವಾಡ- ತಿಪ್ಪಣ್ಣ ಮಜ್ಜಗಿ

ಧಾರವಾಡ ಗ್ರಾಮಾಂತರ- ನಿಂಗಪ್ಪ ಸುತ್ತಗಟ್ಟಿ

ಗದಗ- ರಾಜು ಕುರಡಗಿ

ಬೆಳಗಾವಿ ನಗರ- ಗೀತಾ ಸುತಾರ್

ಬೆಳಗಾವಿ ಗ್ರಾಮಾಂತರ- ಸುಭಾಷ್ ಪಾಟೀಲ್

ಚಿಕ್ಕೋಡಿ- ಸತೀಶ್ ಅಪ್ಪಾಜಿಗೋಳ್

ಬಾಗಲಕೋಟೆ- ಶಾಂತಗೌಡ ಪಾಟೀಲ್

ವಿಜಯಪುರ- ಆರ್.ಎಸ್. ಪಾಟೀಲ್

ಬೀದರ್- ಸೋಮನಾಥ‌ ಪಾಟೀಲ್

ಕಲ್ಬುರ್ಗಿ ನಗರ- ಚಂದ್ರಕಾಂತ ಪಾಟೀಲ್

ಕಲ್ಬುರ್ಗಿ ಗ್ರಾಮಾಂತರ- ಶಿವರಾಜ ಪಾಟೀಲ್ ರದ್ದೇವಾಡಿ

ಯಾದಗಿರಿ- ಅಮೀನ್ ರೆಡ್ಡಿ

ರಾಯಚೂರು- ಡಾ. ಶಿವರಾಜ ಪಾಟೀಲ್

ಕೊಪ್ಪಳ- ನವೀನ್ ಗುಳಗಣ್ಣನವರ್

ಬಳ್ಳಾರಿ- ಅನಿಲ್ ಕುಮಾರ್ ಮೋಕಾ

ವಿಜಯನಗರ- ಚನ್ನಬಸವನಗೌಡ ಪಾಟೀಲ್

ದಾವಣಗೆರೆ- ರಾಜಶೇಖರ್

ಚಿತ್ರದುರ್ಗ- ಎ. ಮುರಳಿ

ತುಮಕೂರು – ಹೆಚ್.ಎಸ್. ರವಿಶಂಕರ್

ಮಧುಗಿರಿ- ಬಿ.ಸಿ. ಹನುಮಂತೇಗೌಡ

ರಾಮನಗರ- ಆನಂದಸ್ವಾಮಿ

ಬೆಂಗಳೂರು ಗ್ರಾಮಾಂತರ- ರಾಮಕೃಷ್ಣಪ್ಪ

ಚಿಕ್ಕಬಳ್ಳಾಪುರ-ರಾಮಲಿಂಗಪ್ಪ

ಕೋಲಾರ- ಡಾ. ಕೆ.ಎನ್. ವೇಣುಗೋಪಾಲ್

ಬೆಂಗಳೂರು ಉತ್ತರ- ಎಸ್. ಹರೀಶ್

ಬೆಂಗಳೂರು ಕೇಂದ್ರ- ಸಪ್ತಗಿರಿಗೌಡ

ಬೆಂಗಳೂರು ದಕ್ಷಿಣ- ಸಿ.ಕೆ. ರಾಮಮೂರ್ತಿ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

ಈ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ : ಬಿ.ಎನ್. ಚಂದ್ರಪ್ಪ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರು ಶುಕ್ರವಾರ ನಡೆದ ಚುನಾವಣೆಯಲ್ಲಿ ನನ್ನ ಭವಿಷ್ಯ ನಿರ್ಣಯಿಸುತ್ತಾರೆ.

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

error: Content is protected !!