ಸುದ್ದಿಒನ್, ಚಿತ್ರದುರ್ಗ, ನವೆಂಬರ್. 17 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ, ಚಿತ್ರದುರ್ಗ ಜಿಲ್ಲಾ ಘಟಕಕ್ಕೆ ಮುಂದಿನ 5 ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ನಗರದ ತುರುವನೂರು ರಸ್ತೆಯಲ್ಲಿರುವ ಮಹಾಸಭಾ ಕಚೇರಿಯಲ್ಲಿ ಗುರುವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ನಾಮ ನಿರ್ದೇಶನದ ಸದಸ್ಯರನ್ನು, ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರ ಸಮ್ಮುಖದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಜ್ಞಾನಮೂರ್ತಿ ಯವರು ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ವಿವರ ಈ ಕೆಳಕಂಡಂತಿದೆ.
ಅಧ್ಯಕ್ಷರು :
ಮಹಡಿ ಶಿವಮೂರ್ತಿ.ಎಂ.ವಿ
ಉಪಾಧ್ಯಕ್ಷರು :
ಕೆ.ಬಿ.ಬಸವರಾಜಯ್ಯ
ರುದ್ರೇಶ್ ಐಗಳ್
ಆರ್.ಈ.ಶ್ಯಾಮಲ
ನಾಗೇಶ್
ಪ್ರಧಾನ ಕಾರ್ಯದರ್ಶಿ :
ಎಂ.ಶಶಿಧರಬಾಬು

ಕೋಶಾಧ್ಯಕ್ಷ :
ಸಿ.ರುದ್ರಪ್ಪ, ಜಾಲಕಟ್ಟಿ
ಕಾರ್ಯದರ್ಶಿಗಳು :
ಪ್ರಸನ್ನಕುಮಾರ್
ಎಂ.ಎನ್.ವಿಜಯಲಕ್ಷ್ಮೀ
ಗೀತಾ,
ಎಸ್.ವೀರೇಶ್
ಕೋ-ಆಫ್ಟ್ ಸದಸ್ಯರು :
ಪಿ.ಎಂ.ದಿವಾಕರ್ ಸಂಕೋಳ್
ಎಸ್.ಪರಮೇಶ್
ಬಿ.ಅಶ್ವಿನಿ (ಮಹಿಳೆ)

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















