Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪುಸ್ತಕ ರೂಪದಲ್ಲಿ ಪ್ರಿಂಟಾಗಲಿದೆ ಅಪ್ಪು ಜೀವನ..!

Facebook
Twitter
Telegram
WhatsApp

ಬೆಂಗಳೂರು: ಅಪ್ಪು ಅವರು ಎಲ್ಲರನ್ನ ಅಗಲಿ ಒಂದು ತಿಂಗಳ ಮೇಲಾಗಿದೆ. ಆದ್ರೆ ಅವರು ಯಾವಾಗಲೂ ನಮ್ಮ ನಡುವೆಯೇ ಇದ್ದಾರೇನೋ ಅನ್ನಿಸುತ್ತೆ. ಕಲೆಯಲ್ಲಿ ಜೀವಂತವಾಗಿರುವ ಅಪ್ಪು ಅವರ ಜೀವನ ಚರಿತ್ರೆಯನ್ನ ಪುಸ್ತಕ ರೂಪದಲ್ಲಿ ತರಲು ಸಜ್ಜಾಗಿದೆ ಅಲ್ಲೊಂದು ಬಳಗ.

 

ಅಪ್ಪು ಅಮರ ಬಯೋಗ್ರಫಿ ರೆಡಿ ಮಾಡಲು ಭದ್ರಾವತಿ ರಾಮಾಚಾರಿ ಹಾಗು ಅಪ್ಪು ವೆಂಕಟೇಶ್ ಸಿದ್ಧತೆ ನಡೆಸಿದ್ದಾರೆ. ತೆರೆ ಮೇಲಷ್ಟೇ ನೋಡಿರುವ ಅಪ್ಪು ಅವರ ಗೊತ್ತಿಲ್ಲದ ಸಂಗತಿಗಳನ್ನ ಪುಸ್ತಕ‌ ರೂಪದಲ್ಲಿ ಹೊರತರೋಕೆ ಪ್ಲಾನ್ ಮಾಡಿದ್ದಾರೆ. ಅಪ್ಪು ಅಮರ ಹೆಸರಿನಲ್ಲಿ ಪುಸ್ತಕ ರೆಡಿಯಾಗ್ತಿದೆ.

 

ಈಗಾಗ್ಲೆ ಭದ್ರಾವತಿ ರಾಮಾಚಾರಿ ಹಾಗು ಅಪ್ಪು ವೆಂಕಟೇಶ್ ಅವರು ರಾಘವೇಂದ್ರ ರಾಜಕುಮಾರ್ ರನ್ನು ಭೇಟಿಯಾಗಿದ್ದಾರೆ. ಅವರಿಂದ ಹಿನ್ನುಡಿ ಬರೆಯಲು ಮನವಿ ಮಾಡಿದ್ದಾರೆ. ಜೊತೆಗೆ ದೊಡ್ಡರಂಗೇಗೌಡರು ಬರೆದಿರುವ ಅಪ್ಪು ಕುರಿತ ಹಾಡು ಪುಸ್ತಕದಲ್ಲಿ ಮುದ್ರಣ ಮಾಡಲು ಹೊರಟಿದ್ದಾರೆ. ಕನ್ನಡದ ಖ್ಯಾತ ನಟ ನಟಿಯರ ಜತೆ ಮಾತನಾಡಿ, ಅವರ ಅನುಭವ, ಅಭಿಪ್ರಾಯಗಳನ್ನು ದಾಖಲಿಸಲಿದ್ದಾರೆ. 500 ಪುಟಗಳಿರುವ ಪುಸ್ತಕ ಇದಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!