Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಲೆಗಳಲ್ಲಿ‌ ಕಲಿಕೆ ಕಲಿಯಬೇಕು, ಆದ್ರೆ ಮತೀಯ ಭಾವನೆ ಕಲಿಯುವಂತಾಗಿದೆ : ಆರಗ ಜ್ಞಾನೇಂದ್ರ ಬೇಸರ

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದೆ. ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಬೇಸರ ಹೊರ ಹಾಕಿದ್ದು, ಶಾಲೆಯಲ್ಲಿ ಮಕ್ಕಳು ಕಲಿಕೆ ಕಲಿಯಬೇಕು. ಆದರೆ ಇಂದು ಮತೀಯ ಭಾವನೆ ಕಲಿಯುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೊರೊನಾದಿಂದಾಗಿ ಕಳೆದ ಎರಡು ವರ್ಷದಿಂದ ಮಕ್ಕಳು ಶೈಕ್ಷಣಿಕವಾಗಿ ವಂಚಿತರಾಗಿದ್ದಾರೆ. ಆದ್ರೆ ಈಗ ಈ ರೀತಿ ಗೊಂದಲ ಎದ್ದಿದೆ. ಇದನ್ನ ಹತೋಟಿಗೆ ತರಬೇಕು. ಮಕ್ಕಳೆಲ್ಲಾ ಸಮವಸ್ತ್ರ ಧರಿಸಿ, ಶಾಲೆಗೆ ಬರಬೇಕು ಎಂದು ಈಗಾಗಲೇ ಶಿಕ್ಷಣ ಇಲಾಖೆ ಸೂಚಿಸಿದೆ. ಅಷ್ಟೇ ಅಲ್ಲ ಆಡಳಿತ ಮಂಡಳಿ ಕೂಡ ಪೋಷಕರನ್ನ ಕರೆಸಿ ಬುದ್ಧಿ ಹೇಳಿದೆ.

ಯಾವುದೇ ಸಂಘಟನೆಯಾದ್ರೂ ಜವಬ್ದಾರಿಯಿಂದ ವರ್ತಿಸಬೇಕಾಗಿದೆ. ಶಾಲೆಗಳು ದೇಗುಲವಿದ್ದಂತೆ. ಅವು ದೇಗುಲಗಳಾಗಬೇಕೆ ವಿನಃ ಕೋಮುವಾದ ಹಬ್ಬಿಸುವ ಕೇಂದ್ರಗಳಾಗಬಾರದು ಎಂದು ಬುದ್ಧಿ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!