ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮಹಿಳೆಯರಿಗೆ ಮಾತ್ರವಲ್ಲ ಪುರುಷರಿಗೂ ವಯೋಸಹಜ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ವಯಸ್ಸಾದಂತೆ ದೇಹದಲ್ಲಿ ಹಲವು ರೋಗಲಕ್ಷಣಗಳು ಗಮನಕ್ಕೆ ಬರುತ್ತವೆ. ಅದರಲ್ಲೂ 40 ದಾಟಿದ ಗಂಡಸರಲ್ಲಿ ವಿಟಿಮಿನ್ ಗಳ ಕೊರತೆ ಎದುರಾಗಬಹುದು. ಆದ್ದರಿಂದ ಏನೆಲ್ಲಾ ಸಮಸ್ಯೆಗಳು ಕಾಡುತ್ತವೆ ಎಂಬುದನ್ನು ನೋಡೋಣಾ.
* ಪುರುಷರಲ್ಲಿ 40 ವಯಸ್ಸು ದಾಟಿದ ಮೇಲೆ ಸಾಮಾನ್ಯವಾಗಿ ಬಿ12 ವಿಟಮಿನ್ ಗಳ ಕೊರತೆ ಕಾಣಿಸಬಹುದು. ಇದನ್ನು ರಿಕವರಿ ಮಾಡಿಕೊಳ್ಳಲು ಮೊಟ್ಟೆ, ಮಾಂಸ, ಮೀನು ಹಾಗೂ ಹಾಲಿನ ಉತ್ಪನ್ನಗಳನ್ನು ತಿನ್ನುವುದು ಮುಖ್ಯವಾಗುತ್ತದೆ.
* ದೇಹದಲ್ಲಿ ವಿಟಮಿನ್ B12 ಕಡಿಮೆಯಾಗಿದ್ದರೆ ಕಾಲು, ಕೈ ಜೋಮು ಹಿಡಿಯುತ್ತದೆ. ಇದರಿಂದ ನರಗಳಿಗೆ ಹಾನಿಯಾಗುತ್ತದೆ.
* ಮಧ್ಯ ವಯಸ್ಕ ಪುರುಷರಲ್ಲಿ ನಿಶ್ಯಕ್ತಿ ಮತ್ತು ಬಳಲಿಕೆ ಕಂಡುಬಂದರೆ ಆಗ ಇದು ವಿಟಮಿನ್ ಬಿ12 ಕೊರೆಯಿಂದ ಎಂದು ಹೇಳಬಹುದು. ವಿಟಮಿನ್ ಬಿ12 ಶಕ್ತಿ ಉತ್ಪಾದಿಸುತ್ತದೆ. ಇದರ ಕೊರತೆಯಿಂದ ಕೈ ಮತ್ತು ಇತರ ಅಂಗಾಂಗಗಳಲ್ಲಿ ನಿಶ್ಯಕ್ತಿ ಕಾಣಿಸಬಹುದು.
* ದೇಹದಲ್ಲಿ ವಿಟಮಿನ್ ಬಿ12 ಕೊರತೆಯಾದರೆ ಆಗ ಇದರಿಂದ ಕೈಗಳಲ್ಲಿ ಊತ ಕಂಡುಬರಬಹುದು. ಕೈಗಳು ಕೆಂಪಾಗಿ ಊದಿಕೊಂಡು ನೋವು ಉಂಟು ಮಾಡಬಹುದು.
* ದೇಹದ ಸಮತೋಲನಕ್ಕೆ ತೊಂದರೆಯಾಗಿ ನಡೆಯಲು ಕಷ್ಟವಾಗಬಹುದು. ಕೈಗಳು ಸರಿಯಾಗಿ ಚಲಿಸದೆ ಇರುವುದು ಕೂಡ ವಿಟಮಿನ್ ಬಿ12 ಕೊರತೆಯ ಲಕ್ಷಣಗಳು. ಹೀಗಾಗಿ 40 ದಾಟಿದ ಪುರುಷರು ಆದಷ್ಟು ವಿಟಮಿನ್ B12 ಇರುವಂತ ಆಹಾರಗಳನ್ನು ಸೇವಿಸುವುದು ಬಹಳ ಮುಖ್ಯವಾಗುತ್ತದೆ. ದಿನ ನಿತ್ಯದ ಆಹಾರ ಪದಾರ್ಥಗಳಲ್ಲೂ ಆ ರೀತಿಯಾದಂತ ಆಹಾರವನ್ನೇ ಸೇವಿಸುವ ಮೂಲಕ ವಿಟಮಿನ್ ಗಳನ್ನು ಪಡೆಯಿರಿ.
(ಪ್ರಮುಖ ಸೂಚನೆ: ಆರೋಗ್ಯ ತಜ್ಞರು ಮತ್ತು ಇತರ ಅಧ್ಯಯನಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ನಾವು ಈ ವಿವರಗಳನ್ನು ಒದಗಿಸುತ್ತಿದ್ದೇವೆ. ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ನಿಮಗೆ ಯಾವುದೇ ಅನುಮಾನಗಳು ಅಥವಾ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್