Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಳಿ ಎಕ್ಕದ ಗಿಡದಲ್ಲೂ ಕಾಯಿಲೆ ವಾಸಿ‌ ಮಾಡೋ ಗುಣವಿದೆ..!

Facebook
Twitter
Telegram
WhatsApp

ಬಿಳಿ ಎಕ್ಕದ ಗಿಡವನ್ನ ದೇವರ ಸಮಾನವಾಗಿ ನೋಡುತ್ತೇವೆ. ದೇವರಿಗೆ ಪೂಜೆಗೆಂದು ಇಡುತ್ತೇವೆ. ಆದ್ರೆ ಇದರಲ್ಲೂ ಸಾಕಷ್ಟು ಔಷಧೀಯ ಗುಣಗಳು ಇದರಲ್ಲಿ ಅಡಗಿವೆ. ಆ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ. ನಿಮಗೂ ಆ ರೋಗ ಲಕ್ಷಣಗಳು ಕಂಡು ಬಂದ್ರೆ ಇದನ್ನ ಟ್ರೈ ಮಾಡಿ.

ಮೂಲವ್ಯಾದಿ ಸಮಸ್ಯೆ ಇರುವವರು ಎಕ್ಕದ ಹಾಲನ್ನು ಮೂಲವ್ಯಾಧಿಯ ಮೊಳಕೆಗೆ ಹಚ್ಚುವುದರಿಂದ ಮೂಲವ್ಯಾಧಿ ಪರಿಹಾರವಾಗುತ್ತದೆ ಎನ್ನಲಾಗಿದೆ.

ಚರ್ಮಕ್ಕೆ ಸಂಬಂದಿಸಿದ ಕಾಯಿಲೆ ಇದ್ದರೆ ಎಕ್ಕದ ಹಾಲು ಹಾಗೂ ಜೇನು ತುಪ್ಪವನ್ನು ಬೆರೆಸಿ ಹಚ್ಚಬೇಕು.

ಯಾವುದೇ ರೀತಿಯ ವಿಷ ಜಂತುಗಳು ಕಡಿದರೆ ಎಕ್ಕದ ಬೇರನ್ನು ಅರಿಶಿನದಿಂದ ತೇಯ್ದು ನೀರಿನಲ್ಲಿ ಸೇವಿಸಿದರೆ ವಿಷದ ಅಂಶ ಕರಗುವುದು ಎಂದು ಹೇಳಲಾಗುತ್ತದೆ.

ಎಕ್ಕದ ಹಾಲನ್ನು ಕಾಲುಗಳಲ್ಲಿ ಮುಳ್ಳು ಚುಚ್ಚಿದ ಜಾಗಕ್ಕೆ ಹಾಕಿದರೆ ಮುಳ್ಳು ಮೇಲಕ್ಕೆ ಬರುತ್ತದೆ.

ಎಕ್ಕೆ ಗಿಡದ ಎಲೆಗಳನ್ನು ಬೆಂಕಿ ಕೆಂಡದ ಮೇಲೆ ಸೋಕಿಸಿ ಬೆನ್ನು ನೋವು, ಮಂಡಿನೋವು ಇರುವ ಕಡೆ ಶಾಕ ಕೊಟ್ಟರೆ ಕೆಲವೇ ದಿನದಲ್ಲಿ ಗುಣಮುಖರಾಗುತ್ತೇವೆ.

ಮುಖದ ಮೇಲೆ ಕಪ್ಪು ಚುಕ್ಕೆಗಳಿದ್ದರೆ, (ಬಂಗು) ಎಕ್ಕದ ಬೇರನ್ನು ನಿಂಬೇರಸದಲ್ಲಿ ತೇದು ಅದಕ್ಕೆ ಸ್ವಲ್ಪ ಅರಿಸಿನ ಸೇರಿಸಿ ಲೇಪಿಸಿ ಮೃದುವಾಗಿ ಹಚ್ಚಿಕೊಳ್ಳಬೇಕು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

error: Content is protected !!