Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತೀಯ ಯೋಧರಿಗೆ ಹೊಸ ಸಮವಸ್ತ್ರ : ಹವಮಾನ ಏರಿಳಿತ ಎದುರಿಸಲು ಸೂಕ್ತ..!

Facebook
Twitter
Telegram
WhatsApp

ನವದೆಹಲಿ: ಈಗಾಗಲೇ ಯೋಧರಿಗೆ ಸಮವಸ್ತ್ರ ಇದೆ. ಆದ್ರೆ ಇದೀಗ ಹೊಸದಾದ ರೀತಿಯಲ್ಲಿ ಸಮವಸ್ತ್ರ ತಯಾರಿ ಮಾಡಲಾಗಿದೆ. ಆ ಸಮವಸ್ತ್ರ ಯೋಧರ ದಿನದಂದೇ ಅನಾವರಗೊಂಡಿದೆ. ಈ ಹೊಸ ಸಮವಸ್ತ್ರ ವಿಭಿನ್ನವಾಗಿದ್ದು, ಹಲವು ವಿಶೇಷತೆಗಳನ್ನ ಒಳಗೊಂಡಿದೆ.

ಸೇನಾ ಸಮವಸ್ತ್ರವನ್ನು ಧರಿಸಿ ಪ್ಯಾರಾಚೂಟ್‌ ರೆಜಿಮೆಂಟ್‌ನ ಕಮಾಂಡೋಗಳ ತುಕಡಿ ಸೇನಾ ದಿನದ ಪಥಸಂಚನದಲ್ಲಿ ಭಾಗವಹಿಸಿತ್ತು. ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಫ್ಯಾಷನ್‌ ಟೆಕ್ನಾಲಜಿ (ಎನ್‌ಐಎಫ್‌ಟಿ) ಸಹಯೋಗದಲ್ಲಿ ಭಾರತ ಸೇನಾಪಡೆಯು ಹೊಸ ಸಮವಸ್ತ್ರ ಸಿದ್ಧ ಮಾಡಿದೆ.

ಬ್ರಿಟಿಷ್‌ ಸೈನ್ಯವು ಬಳಸುವ ಮಾದರಿಯಂತೆ ಸಮವಸ್ತ್ರವನ್ನು ವಿನ್ಯಾಸಗೊಳಿಸಲಾಗಿದೆ. ವಿವಿಧ ದೇಶಗಳ ಸೇನಾ ಸಮವಸ್ತ್ರಗಳ ವಿಶ್ಲೇಷಣೆ ಮತ್ತು ವಿಸ್ತೃತ ಚರ್ಚೆ ನಂತರ ಫೈನಲ್ ಮಾಡಲಾಗಿದೆ. ಹವಾಮಾನ ಏರಿಳಿತವನ್ನು ಎದುರಿಸಲು ಪೂರಕವಾದ ಸಮವಸ್ತ್ರ ಇದಾಗಿದೆ. ಸೇನಾ ಸಿಬ್ಬಂದಿ ಬಿಸಿಲು, ಚಳಿ, ಮಳೆ-ರಾತ್ರಿ, ಹಗಲೆನ್ನದೇ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿರುತ್ತಾರೆ. ಅವರಿಗೆ ಅನುಕೂಲವಾಗಲೆಂದು ಈ ಹೊಸ ಸಮವಸ್ತ್ರ ಸಿದ್ಧ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!