Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದನಗಳನ್ನು ಕದ್ದೊಯ್ದಿದ್ದ ಖದೀಮರ ಬಂಧನ..!

Facebook
Twitter
Telegram
WhatsApp

ಮಂಗಳೂರು: ದನಗಳನ್ನು ಕದಿಯುತ್ತಿದ್ದ ಖದೀಮರನ್ನ ಪೊಲೀಸರು ಬಂಧಿಸಿದ್ದಾರೆ. ಮನೆಯೊಂದರ ಕೊಟ್ಟಿಗೆಗೆ ನುಗ್ಗಿ ದನ ಕಳುವು ಮಾಡಿದ್ದ ಮಹಮ್ಮದ್ ಸಲೀಂ, ಮಹಮ್ಮದ್ ತಂಜೀಂ, ಮಹಮ್ಮದ್ ಇಕ್ಬಾಲ್ ಎಂಬ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಹೊರವಲಯದಲ್ಲಿರುವ ಬಂಗ್ರಕಳೂರು ಎಂಬಲ್ಲಿ ದನಗಳನ್ನು ಸಾಕಿದ್ದ ಮನೆಯೊಂದಕ್ಕೆ ನುಗ್ಗಿದ್ದ ಆರೋಪಿಗಳು, ಮನೆಯವರಿಗೆ ಮಾರಾಕಾಸ್ತ್ರಗಳನ್ನ ತೋರಿಸಿ ಹೆದರಿಸಿದ್ದರು. ಆ ಬಳಿಕ ಮೂರು ದನಗಳನ್ನು ಎಳೆದುಕೊಂಡು ಹೋಗಿದ್ದರು. ಈ ದನಗಳು ಉಮೇಶ್ ಮಲರಾಯಸಾನ ಹಾಗೂ ಉದಯ್ ಶೆಟ್ಟಿ ಎಂಬುವವರಿಗೆ ಸೇರಿದ್ದವಾಗಿದ್ದವು.

ಈ ಸಂಬಂಧ ಉದಯ್ ಹಾಗೂ ಉಮೇಶ್ ದೂರು ದಾಖಲಿಸಿದ್ದರು. ದೂರು ದಾಖಲಾದ 24 ಗಂಟೆಗಳಲ್ಲಿ ಕಳ್ಳರನ್ನ ಕಾವೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ರೆ ದನಗಳನ್ನ ಕೊಂದು ತಿಂದಿದ್ದಾರೆಂಬ ಆರೋಪ ಕೇಳಿ ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Vastu Tips : ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿಗೆ ಇಟ್ಟರೆ ಒಳ್ಳೆಯದು ಗೊತ್ತಾ ?

ಸುದ್ದಿಒನ್ : ವಾಸ್ತು ಎಂದರೆ ಮನೆಗೆ ಮಾತ್ರವಲ್ಲದೇ ಮನೆಯಲ್ಲಿ ಇರುವ  ವಸ್ತುಗಳಿಗೂ ಕೂಡ ಅನ್ವಯಿಸುತ್ತದೆ.  ವಸ್ತುಗಳನ್ನು ಇರಿಸುವ ದಿಕ್ಕನ್ನು ಅವಲಂಬಿಸಿ, ಮನೆಗೆ ನಷ್ಟ ಮತ್ತು ಲಾಭವನ್ನು ಅಂದಾಜಿಸುತ್ತಾರೆ. ವಾಸ್ತು ಪ್ರಕಾರ, ಅನೇಕ ರೀತಿಯ ವಸ್ತುಗಳನ್ನು

ದಿನಕ್ಕೆ 2 ಬಾರಿ ಈ ಪಾನೀಯವನ್ನು ಕುಡಿದರೆ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ…!

ಸುದ್ದಿಒನ್ : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಧಿಕ ದೇಹದ ತೂಕದ ಬಗ್ಗೆ ಚಿಂತಿಸುತ್ತಿದ್ದಾರೆ. ತೂಕವು ನಿಯಂತ್ರಣದಲ್ಲಿದ್ದರೂ, ಜನರು ಸಾಮಾನ್ಯವಾಗಿ ಬೊಜ್ಜಿನ ಬಗ್ಗೆ ಚಿಂತಿಸುತ್ತಾರೆ. ಅಧಿಕ ತೂಕ ಅಥವಾ ಸ್ಥೂಲಕಾಯತೆಯು ಅಸಹ್ಯವಾಗಿ ಕಾಣುವುದಲ್ಲದೆ, ನಡೆಯಲು ಕಷ್ಟವಾಗುತ್ತದೆ.

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

error: Content is protected !!