ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಅಂತರಾಷ್ಟ್ರೀಯ ತೊಗಲು ಗೊಂಬೆ ಕಲಾವಿದ ಬೆಳಗಲು ವೀರಣ್ಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ ಚಳ್ಳಕೆರೆ ಬಳಿ ಈ ದುರ್ಘಟನೆ ನಡೆದಿದೆ. ಬೆಳಗಲು ವೀರಣ್ಣ ಅವರಿದ್ದ ಕಾರು ಪಲ್ಟಿಯಾಗಿ, ಸಾವನ್ನಪ್ಪಿದ್ದಾರೆ. ಬಳ್ಳಾರಿಯಿಂದ ಚಿಕ್ಕಮಗಳೂರಿಗೆ ವೀರಣ್ಣ ಅವರು ಪ್ರಯಾಣ ಬೆಳೆಸಿದ್ದರು. ಆದ್ರೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ವೀರಣ್ಣ ಮತ್ತು ಅವರ ಮಗ ಕಾರಿನಲ್ಲಿ ಇದ್ದರು. ಕಾರು ಓಡಿಸುತ್ತಿದ್ದ ಅವರ ಮಗ ಹನುಮಂತ ಅವರಿಗೆ ಗಂಭೀರ ಗಾಯವಾಗಿದೆ. ವೀರಣ್ಣ ಅವರ ನಿಧನದಿಂದಾಗಿ ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅಮೆರಿಕಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ತೊಗಲು ಗೊಂಬೆ ಪ್ರದರ್ಶನ ನೀಡಿದ್ದರು.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…