Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಆರ್ಯನ್ ಖಾನ್ ಗೆ ಜೈಲೇಗತಿ..!

Facebook
Twitter
Telegram
WhatsApp

ಮುಂಬೈ: ಇಂದಾದ್ರೂ ಆರ್ಯನ್ ಖಾನ್ ಹೊರಗೆ ಬಂದೇ ಬರ್ತಾನೇ ಎನ್ನಲಾಗ್ತಿತ್ತು. ಶಾರೂಖ್ ಖಾನ್ ಹಾಗೂ ಗೌರಿ ಖಾನ್ ಆಸೆಯಿಂದ ಕಾಯ್ತಾ ಇದ್ರು. ಆದ್ರೆ ಎಲ್ಲಾ ಆಲೋಚನೆ ಉಲ್ಟಾ ಆಗಿದೆ. ಮತ್ತೆ ಇಂದು ಕೂಡ ಆರ್ಯನ್ ಖಾನ್ ಜಾಮೀನು ಅರ್ಜಿ ವಜಾಗೊಂಡಿದೆ.

ಇಂದು ವಿಚಾರಣೆ ನಡೆಸಿದ ಮುಂಬೈ ಸೆಷನ್ ಕೋರ್ಟ್ ನಿಂದ ಜಾಮೀನು ಅರ್ಜಿಯನ್ನ ತಿರಸ್ಕಾರ ಮಾಡಿದೆ. ಜೊತೆಗೆ ಇಬ್ಬರು ಸ್ನೇಹಿತರ ಅರ್ಜಿಯೂ ವಜಾಗೊಂಡಿದೆ.

ಐಷರಾಮಿ ಹಡಗಿನಲ್ಲಿ ಪಾರ್ಟಿ ಮಾಡುವಾಗ ಡ್ರಗ್ ಕೇಸ್ ಗೆ ಸಂಬಂಧಿಸಿದಂತೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಅಲ್ಲಿ ಶಾರೂಖ್ ಮಗ ಆರ್ಯನ್ ಖಾನ್ ಕೂಡ ಇದ್ದ. ಹೀಗಾಗಿ ಆತನನ್ನು ಬಂಧಿಸಲಾಗಿದೆ. ಕಳೆದ 17 ದಿನಗಳಿಂದ ಜೈಲಿನಲ್ಲಿರೋ ಆರ್ಯನ್ ಖಾನ್ ಗೆ ಇಂದಾದ್ರೂ ಬೇಲ್ ಸಿಗುತ್ತೆ ಎಂಬ ನಿರೀಕ್ಷೆ ಕುಟುಂಬಸ್ಥರಲ್ಲಿತ್ತು. ಆದ್ರೆ ಅದು ನಿರಾಸೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!