Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರತಿ ಶುಕ್ರವಾರ NCB ಕಚೇರಿಗೆ ತೆರಳುತ್ತಿದ್ದ ಆರ್ಯನ್ ಖಾನ್ ಗೆ ಇದೀಗ ಬಿಗ್ ರಿಲೀಫ್..!

Facebook
Twitter
Telegram
WhatsApp

ಮುಂಬೈ: ಬಾಲಿವುಡ್ ಬಾದ್ ಷಾ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಕೇಸ್ ನಲ್ಲಿ ಒಂದಷ್ಟು ದಿನ ಜೈಲುವಾಸ ಅನುಭವಿಸಿದ್ದು ಗೊತ್ತೆ ಇದೆ. ಆ ಬಳಿಕ ಜಾಮೀನಿನ ಮೇಲೆ ಹೊರಗು ಬಂದಿದ್ದಾರೆ. ಆದ್ರೆ ಇದೀಗ ಕೋರ್ಟ್ ಮತ್ತಷ್ಟು ರಿಲೀಫ್ ಕೊಟ್ಟಿದೆ.

ಆರ್ಯನ್ ಖಾನ್ ಗೆ ಕೋರ್ಟ್ ಷರತ್ತು ಬದ್ಧ ಜಾಮೀನು ವಿಧಿಸಿದಾಗ ಪ್ರತಿ ಶುಕ್ರವಾರ ಎನ್ಸಿಬಿ ಕಚೇರಿಗೆ ಬಂದು ಸಹಿ ಹಾಕಿ ಹೋಗಬೇಕು ಎಂಬ ಷರತ್ತು ವಿಧಿಸಿತ್ತು. ಅದರಂತೆ 6 ವಾರಗಳು ತಪ್ಪದೆ ಆರ್ಯನ್ ಖಾನ್ ಎನ್ ಸಿಬಿ ಕಚೇರಿಗೆ ಹೋಗಿ ಬಂದಿದ್ದರು.

ಈ ಸಂಬಂಧ ಬಾಂಬೆ ಹೈಕೋರ್ಟ್ ನಲ್ಲಿ ಆರ್ಯನ್ ಖಾನ್ ಮನವಿಯೊಂದನ್ನ ಮಾಡಿದ್ದರು. ಎನ್ ಸಿ ಬಿ ಕಚೇರಿಗೆ ಹೋಗುವ ವಿಚಾರವಾಗಿ ರಿಯಾಯಿತಿ ನೀಡಬೇಕೆಂದು. ಅದರಂತೆ ವಿಚಾರಣೆ ವೇಳೆ ಆರ್ಯನ್ ಖಾನ್ ಪರ ವಕೀಲರು ಆ ಬಗ್ಗೆ ನ್ಯಾಯಾಧೀಶರಿಗೆ ತಿಳಿಸಿದ್ದರು. ಆರ್ಯನ್ ಖಾನ್ ಕರೆದಾಗೆಲ್ಲಾ ವಿಚಾರಣೆಗೆ ಬರ್ತಾರೆ. ಅವರು ಎನ್ ಸಿ ಬಿ ಕಚೇರಿಗೆ ಬರುವಾಗ ಸಾಕಷ್ಟು ಭದ್ರತೆ ಬೇಕಾಗಿದೆ. ಅವರ ಕೇಸ್ ದೆಹಲಿಯಲ್ಲಿ ನಡೆಯುತ್ತಿದೆ. ಅಲ್ಲಿಗೆ ಹಾಜರಾಗಿ ಅಂದರೂ ಆಗ್ತಾರೆ. ಆದ್ರೆ ಈ ಪ್ರತಿ ಶುಕ್ರವಾರ ಎನ್ ಸಿ ಬಿ ಕಚೇರಿಗೆ ಬರುವ ಬಗ್ಗೆ ಸ್ವಲ್ಪ ರಿಯಾಯಿತಿ ನೀಡಿ ಎಂದು ಕೇಳಿದ್ದರು.

ಅವರ ಮನವಿ ಪುರಸ್ಕರಿಸಿರುವ ಬಾಂಬೆ ಹೈಕೋರ್ಟ್ ಪ್ರತಿ ಶುಕ್ರವಾರ್ ಹಾಜರಾತಿಗೆ ರಿಲೀಫ್ ನೀಡಿದೆ. ನ್ಯಾಯಮೂರ್ತಿ ಎನ್ಡಬ್ಲ್ಯೂ ಸಾಂಬ್ರೆ ಈ ರಿಯಾಯಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

ನಾಳೆಯಿಂದ ಮೊದಲ ಹಂತದ ಚುನಾವಣೆ ಆರಂಭ : ಕರ್ನಾಟಕದಲ್ಲೂ ಎರಡು ಹಂತದಲ್ಲಿ ಮತದಾನ

ಲೋಕಸಭಾ ಚುನಾವಣೆಯ ಕಾವು ಈಗಾಗಲೇ ದೇಶದೆಲ್ಲೆಡೆ ಹಬ್ಬಿದೆ. ನಾಳೆಯಿಂದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಲಿದೆ. ಒಟ್ಟು 7 ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನ ಕ್ಷೇತ್ರಗಳಿಗೆ ಇಂದು

ಯದುವೀರ್ ಸಿಕ್ತಿಲ್ಲ ಒಕ್ಕಲಿಗರ ಸಪೋರ್ಟ್ : ಕಾಂಗ್ರೆಸ್ ಗೆ ಬೆಂಬಲ ತಿಳಿಸಿದ ಮರಿಸ್ವಾಮಿ

ಮೈಸೂರು: ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಮಾಡಿರುವ ಬಿಜೆಪಿ ರಾಜ ವಂಶಸ್ಥರಿಗೆ ಟಿಕೆಟ್ ನೀಡಿದೆ. ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗದ ಕಾರಣ, ಒಕ್ಕಲಿಗರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಈ

error: Content is protected !!