ಮೈಸೂರು: ಬಹಳ ದಿನಗಳಿಂದ ಪ್ರೀತಿಯಲ್ಲಿದ್ದ ಜೋಡಿ ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಾವಿಷ್ಟಪಟ್ಟಂತೆ ಗಣಪತಿ ಆಶ್ರಮದಲ್ಲಿಯೇ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು, ಆತ್ಮೀಯರ ಸಮ್ಮುಖದಲ್ಲಿ ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ.
ಮದುವೆಯಲ್ಲಿ ಹರಿಪ್ರಿಯಾ ಮುದ್ದು ಮುದ್ದಾಗಿ ಕಂಗೊಳಿಸಿದ್ದಾರೆ. ನೀಲಿ ಬಣ್ಣದ ಸೀರೆಯನ್ನುಟ್ಟ ಹರಿಪ್ರಿಯಾ ಪಕ್ಕದಲ್ಲಿ ಪೇಟ ಧರಿಸಿ ಇಬ್ಬರು ಅದ್ಭುತವಾದ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನವ ವಧು ವರರಿಗೆ ನಿರೀಕ್ಷೆ ಮಾಡಿದಂತೆ ಶಿವಣ್ಣ, ಡಾಲಿ ಧನಂಜಯ್ ಹಾಗೂ ಅಮೃತಾ ಅಯ್ಯಂಗಾರ್ ಸೇರಿದಂತೆ ಹಲವರು ಬಂದು ಹಾರೈಸಿದ್ದಾರೆ.
ಇನ್ನು ಮೈಸೂರಿನ ಸಂಸದ ಪ್ರತಾಪ್ ಸಿಂಹ, ಶಾಸಕ ರಾಮದಾಸ್, ಎಸ್ ಟಿ ಸೋಮಶೇಖರ್ ಸೇರಿದಂತೆ ರಾಜಕಾರಣಿಗಳು, ಸಿನಿಮಾ ತಾರೆಯರು ಮದುಮಕ್ಕಳಿಗೆ ಹರಸಿ ಹಾರೈಸಿದ್ದಾರೆ. ಇಂದು ಆಶ್ರಮದಲ್ಲಿ ಮದುವೆಯಾಗಿದ್ದು, 28ರಂದು ಬೆಂಗಳೂರಿನಲ್ಲಿ ಇನ್ನು ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಳ್ಳಲಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…