Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಲ್ಲು ತೂರಾಟ ನಡೆಸುವವರನ್ನು ಕಂಡು ಹಿಡಿಯಲು ಮಸೀದಿ ಮುಂದೆ ಕ್ಯಾಮೆರಾ ಅಳವಡಿಸಿ : ಓವೈಸಿ ಕರೆ

Facebook
Twitter
Telegram
WhatsApp

ಹೈದರಾಬಾದ್: ಮಸೀದಿಗಳ ಮೇಲಿನ ಧ್ವನಿವರ್ಧಕ ತೆಗೆಯುವ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಒವೈಸಿ ಎಲ್ಲಾ ಮಾಈದಿಗಳಿಗೆ ಕ್ಯಾಮೆರಾ ಅಳವಡಿಸಲು ಸೂಚನೆ ನೀಡಿದ್ದಾರೆ. ಹೈ ರೆಸ್ಯೂಲೋಷನ್ ಕ್ಯಾಮೆರಾ ಅಳವಡಿಸುವುದರಿಂದ ಕಲ್ಲು ತೂರಾಟ ನಡೆಸಿದವರ ಮಾಹಿತಿ ಸಿಗಲಿದೆ ಎಂದು ಕರೆ ನೀಡಿದ್ದಾರೆ.

ಧಾರ್ಮಿಕ ಮೆರವಣಿಗೆಗಳನ್ನು ರೆಕಾರ್ಡ್ ಮಾಡುವ ಸಲುವಾಗಿ ಕ್ಯಾಮೆರಾ ಅಳವಡಿಸಿ. ಇದರಿಂದ ಯಾರು ಕಲ್ಲು ತೂರಾಟ ಮಾಡಿದ್ದಾರೆಂದು ತಿಳಿಯುತ್ತದೆ. ಪೂಜಾ ಸ್ಥಳಗಳ ಕಾಯಿದೆ 1991ರ ಪ್ರಕಾರ ಧಾರ್ಮಿಕ ಕೇಂದ್ರಗಳಿಗೆ ಯಾವುದೇ ತೊಂದರೆಯುಂಟು ಮಾಡಬಾರದು ಎಂದು ಹೇಳಿದೆ. ಇದನ್ನು ಭಾರಯ ಸರ್ಕಾರ ಕೂಡ ಅಂಗೀಕರಿಸಿದೆ. ಸರ್ಕಾರವೇ ನ್ಯಾಯಾಲಯಕ್ಕೆ ಮನವರಿಕೆ ಮಾಡಬೇಕಿತ್ತು. ಆದರೆ ಸರ್ಕಾರ ಇದರಲ್ಲಿ ಮೌನವಹಿಸಿ, ದ್ವೇಷದ ರಾಜಕಾರಣ ಮಾಡುತ್ತಿದೆ ಎಂದಿದ್ದಾರೆ.

ಇತ್ತಿಚೆಗೆ ದೆಹಲಿ ಮತ್ತು ಮದ್ಯಪ್ರದೇಶದಲ್ಲಿ ನಡೆದ ಕೋಮುವಾದ, ಹಿಂಸಾಚಾರದ ಬಗ್ಗೆ ಮಾತನಾಡಿ, ಮಸೀದಿಗಳ ಮುಂದೆ ಇನ್ಮುಂದೆ ಕ್ಯಾನೆರಾ ಅಳವಡಿಸಿ ಎಂದು ಒವೈಸಿ ಕರೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!