Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರ್. ಅಶೋಕ್ ನಾಮಫಲಕ ತೆಗೆದರೆ ಆ ಕೊಠಡಿಗೆ ಕಾಲಿಡುತ್ತೇನೆ : ಬಿಜೆಪಿ ಶಾಸಕ ವಿಶ್ವನಾಥ್

Facebook
Twitter
Telegram
WhatsApp

 

 

ಬೆಳಗಾವಿ: ಆರ್ ಅಶೋಕ್ ಅವರ ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿಯಲ್ಲಿಯೇ ವಿರೋಧವಿತ್ತು. ಆದರೆ ಮುಂದಿನ ಲೋಕಸಭಾ ಚುನಾವಣೆಯ ಸ್ಟಾಟರ್ಜಿ ಬಿಜೆಪಿಯಲ್ಲಿ ಬೇರೆಯದ್ದೇ ಆಗಿತ್ತು. ಹೀಗಾಗಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆಗೆ ಸಮಯ ತೆಗೆದುಕೊಂಡೇ ಆಯ್ಕೆ ಮಾಡಲಾಗಿತ್ತು. ಈ ನಡುವೆ ವಿಪಕ್ಷ ನಾಯಕ ಆರ್ ಅಶೋಕ್ ಇದ್ದರೆ ನಾನು ಆ ಕೊಠಡಿಗೆ ಹೆಜ್ಜೆ ಇಡುವುದಿಲ್ಲ ಎಂದು ಬಿಜೆಪಿ ಶಾಸಕ ವಿಶ್ವನಾಥ್ ಹೇಳಿದ್ದಾರೆ. ಈ ಮೂಲಕ ಮನಸ್ತಾಪಗಳು ಇನ್ನು ಮುಂದುವರೆದಂತೆ ಕಾಣುತ್ತಿದೆ.

ಸದನದಲ್ಲಿ ಚರ್ಚೆ ಮಾಡಬೇಕಾದ ವಿಚಾರಗಳ ಕುರಿತು ಬಿಜೆಪಿ ನಾಯಕರು ಕ್ಲೋಸ್ಡ್ ಡೋರ್ ಮೀಟಿಂಗ್ ಅನ್ನು ಅರೆಂಜ್ ಮಾಡಿದ್ದರು. ಅದು ಪ್ರತಿಪಕ್ಷ ನಾಯಕನ ಕೊಠಡಿಯಲ್ಲಿಯೇ ಆಗಿತ್ತು‌. ಈ ವೇಳೆ ಶಾಸಕ ಮುನಿರತ್ನ ಅವರು, ಯಲಹಂಕ ಶಾಸಕ ವಿಶ್ವನಾಥ್ ಅವರ ಕೈಹಿಡಿದು ಕರೆದುಕೊಂಡು ಹೋಗುತ್ತಿದ್ದರು. ಆರ್. ಅಶೋಕ್ ಅವರ ಕೊಠಡಿ ಬರುತ್ತಿದ್ದಂತೆ ಒಳಗೆ ಬರಲು ನಿರಾಕರಣೆ ಮಾಡಿದರು.

‘ಅಶೋಕ್ ಹೆಸರಿನ ನಾಮಫಲಕ ಇರುವ ತನಕ ಆ ಕೊಠಡಿಗೆ ನಾನು ಕಾಲು ಇಡುವುದಿಲ್ಲ. ಬೇಕಾದರೆ ಆ ಬೋರ್ಡ್ ತೆಗೆಯಲಿ, ನಂತರದಲ್ಲಿ ನಾನು ಹೋಗುತ್ತೇನೆ’ ಎಂದು ಕಡ್ಡಿ ತುಂಡಾಗುವಂತೆ ಹೇಳಿದರು. ಇದೇ ವೇಳೆ ಬಿವೈ ವಿಜಯೇಂದ್ರ ಅವರ ಬಳಿಯೂ ಚರ್ಚೆ ನಡೆಸಿದ್ದಾರೆ. ಇಬ್ಬರು ಕುಳಿತು ಮಾತುಕತೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

error: Content is protected !!