ಪಾದಯಾತ್ರೆಗಾಗಿ ಡಿಕೆಶಿ ವಾಕಿಂಗ್ ಪ್ರಾಕ್ಟೀಸ್ ಮಾಡ್ತಿದ್ದಾರೆ : ಅಶ್ವತ್ಥ್ ನಾರಾಯಣ್ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ನವರು ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ, ಜನವರಿ 9 ರಂದು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಬಿಜೆಪಿ ನಾಯಕರು ಆ ಬಗ್ಗೆ ಆಗಾಗ ಏನಾದರೊಂದನ್ನ ಹೇಳಿ ವ್ಯಂಗ್ಯ ಮಾಡುತ್ತಲೆ ಇರುತ್ತಾರೆ. ಇದೀಗ ಸಚಿವ ಅಶ್ವಥ್ ನಾರಾಯಣ್ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಾಕಿಂಗ್ ಫೋಟೋ ಹಾಕಿ ವ್ಯಂಗ್ಯವಾಡಿದ್ದಾರೆ.

ಹೊಸ ವರ್ಷದ ಮೊದಲ ದಿನ ಸ್ಯಾಂಕಿ ಕೆರೆಯ ವಾಯು ವಿಹಾರದ ಮೂಲಕ ಆರಂಭ. ಇದು ಮೇಕೆದಾಟು ಪಾದಯಾತ್ರೆಗೆ ತಯಾರಿ ಕೂಡ ಎಂದು ಡಿ ಕೆ ಶಿವಕುಮಾರ್ ಪೋಸ್ಟ್ ವೊಂದನ್ನ ಹಾಕಿದ್ದಾರೆ.

ಇದೇ ಪೋಸ್ಟನ್ನ ಶೇರ್ ಮಾಡಿಕೊಂಡಿರುವ ಸಚಿವ ಅಶ್ವಥ್ ನಾರಾಯಣ್, 2022 ವರ್ಷದ ಶುಭಾಶಯಗಳು ಡಿ ಕೆ ಶಿವಕುಮಾರ್ ಅವರೇ. ನಮ್ಮ ಮಲ್ಲೇಶ್ವರ ಕ್ಷೇತ್ರದ ಸ್ಯಾಂಕಿ ಕೆರೆಯ ಸದುಪಯೋಗದ ಬಗ್ಗೆ ಜನತೆಗೆ ಅರಿವು ಮೂಡಿಸುತ್ತಿರುವುದಕ್ಕಾಗಿ ನನ್ನ ಕಡೆಯಿಂದ ಧನ್ಯವಾದಗಳು. ವಾಯುವಿಹಾರ ಮಾಡುವವರನ್ನು ಗಮನದಲ್ಲಿಟ್ಟುಕೊಂಡು ಸ್ವಚ್ಛ, ಸುಂದರವಾಗಿಟ್ಟಿದ್ದೇವೆ. ಈ ವಾತಾವರಣ ನಿಮಗೆ ಆಹ್ಲಾದಕರವಾಗಿತ್ತೆಂದು ಭಾವಿಸುತ್ತೇನೆ ಎಂದು ಬರೆದಿದ್ದಾರೆ.

suddionenews

Recent Posts

ವಿರಾಟ್ ಕೊಹ್ಲಿ ಸೂಪರ್ ಸೆಂಚುರಿ : ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದ ಭಾರತ

  ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…

25 minutes ago

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

50 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

1 hour ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

2 hours ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

2 hours ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago