Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪ್ಪು ಕೊನೆಯ ಚಿತ್ರಕ್ಕೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಧ್ವನಿ

Facebook
Twitter
Telegram
WhatsApp

ಇಂಥದ್ದೊಂದು ಖುಷಿಯ ವಿಚಾರ ಗಂಧದ ಗುಡಿಯಲ್ಲಿ ಸದ್ದು ಮಾಡುತ್ತಿದೆ. ಸಿನಿಮಾ ನಿರ್ಮಾಣದಲ್ಲಿ ತೊಡಗಿದ್ದ ಅಶ್ವಿನಿ ಪುನೀತ್ ರಾಜ್‍ಕುಮಾರ್ ಇದೇ ಮೊದಲ ಬಾರಿಗೆ ಸಿನಿಮಾಗೆ ಧ್ವನಿ ನೀಡಿದ್ದಾರೆ.ಈ ವಿಚಾರ ಕೇಳಿ ಅಣ್ಣಾವ್ರ ಕುಟುಂಬದ ಅಭಿಮಾನಿಗಳು ದಿಲ್ ಖುಷ್ ಆಗಿದ್ದಾರೆ.

ಅಪ್ಪು ಜೀವಿಸಿರುವ ಸಿನಿಮಾ ಗಂಧದ ಗುಡಿ. ತಮ್ಮಿಷ್ಟದ ಪ್ರಕೃತಿ ಸೌಂದರ್ಯದ ನಡುವೆ ಅಪ್ಪು ನಕ್ಕಿದ್ದಾರೆ, ಎಕ್ಸೈಟ್ ಆಗಿದ್ದಾರೆ, ಪ್ರಕೃತಿ ಸೌಂದರ್ಯವನ್ನು ಅನುಭವಿಸಿದ್ದಾರೆ. ಅಪ್ಪು ಕನಸಿನ ಗಂಧದ ಗುಡಿ ಸಿನಿಮಾ ಇದೇ ತಿಂಗಳ 28ರಂದು ತೆರೆ ಕಾಣುತ್ತಿದೆ. ಅದಕ್ಕೂ ಮುನ್ನ 21ರಂದು ದೊಡ್ಡಮಟ್ಟದಲ್ಲಿ ವೇದಿಕೆ ಸಿದ್ಧವಾಗಿದ್ದು, ಪ್ರಿರಿಲೀಸ್ ಇವೆಂಟ್ ನಡೆಯುತ್ತಿದೆ.

ಈ ನಡುವೆ ಸಿಕ್ಕ ಖುಷಿಯ ವಿಚಾರವೆಂದರೆ, ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಈ ಸಿನಿಮಾಗೆ ಧ್ವನಿ ನೀಡಿದ್ದಾರೆ. ಗಂಧದ ಗಯಡಿಯ ಸಾರವನ್ನು ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಹೇಳಿದ್ದಾರೆ. ಸಿನಿಮಾ ಒಂದಕ್ಕೆ ಇದೇ ಮೊದಲ ಬಾರಿಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಧ್ವನಿಯಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!