Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಹ ಶಿಕ್ಷಕ ಜಿ.ಎಸ್.ಮಹೇಶ್ ನಿಧನ

Facebook
Twitter
Telegram
WhatsApp

 

 

ಚಿತ್ರದುರ್ಗ, (ಆ.08): ನಗರದ ಬುರುಜಿನ ಹಟ್ಟಿ ನಿವಾಸಿ, ಸಹ ಶಿಕ್ಷಕ ಜಿ.ಎಸ್.ಮಹೇಶ್ (45) ಮಂಗಳವಾರ ಹೃದಯಾಘಾತದಿಂದ ನಿಧನರಾದರು.

ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಹೊಳಲ್ಕೆರೆ ರಸ್ತೆ ಕನಕ ವೃತ್ತ ಸಮೀಪದ ರುದ್ರಭೂಮಿಯಲ್ಲಿ ಬುಧವಾರ ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ.
ಮೃತರು ಹಿರಿಯೂರು ತಾಲೂಕು ಮರಡಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೇರಳದಲ್ಲೂ ಸಿದ್ದರಾಮಯ್ಯ ಕ್ರೇಜ್ : ಪ್ರಿಯಾಂಕ ಗಾಂಧಿ ಪರ ಪ್ರಚಾರದಲ್ಲಿ ಏನೆಲ್ಲಾ ಆಯ್ತು..?

ಸಿಎಂ ಸಿದ್ದರಾಮಯ್ಯ ಅಂದ್ರೆ ಕರ್ನಾಟಕದಲ್ಲಂತೂ ಸಿಕ್ಕಾಪಟ್ಟೆ ಕ್ರೇಜು. ಅಭಿಮಾನಿಗಳ ಬಳಗ ಕಡಿಮೆ ಏನು ಇಲ್ಲ. ಆದ್ರೆ ಸಿದ್ದರಾಮಯ್ಯ ಅವರಿಗೆ ನಮ್ಮ ರಾಜ್ಯದಲ್ಲಿ ಮಾತ್ರ ಅಭಿಮಾನಿಗಳು ಇರೋದಲ್ಲ, ಪಕ್ಕದ ರಾಜ್ಯದಲ್ಲೂ ಅಷ್ಟೇ ಅಭಿಮಾನಿಗಳಿದ್ದಾರೆ. ಕೇರಳದಲ್ಲೂ ಸಿಎಂ

ವಿಪರೀತ ಬೆನ್ನು ನೋವು : ಬೆಂಗಳೂರಿಗೆ ಶಿಫ್ಟ್ ಆಗಲಿದ್ದಾರಾ ದರ್ಶನ್..?

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದಾಸನಿಗೆ ಅನಾರೋಗ್ಯ ಬಿಡದೆ ಕಾಡುತ್ತಿದೆ. ಅದರಲ್ಲೂ ಬಳ್ಳಾರಿ ಜೈಲಿಗೆ ಹೋದಾಗಿನಿಂದ ಬೆನ್ನು ನೋವಿನ ಸಮಸ್ಯೆ ಉಲ್ಬಣಗೊಂಡಿದೆ. ಬೆನ್ನು ನೋವು ಎಂದು ಹೇಳಿದಾಗಿನಿಂದ ಜೈಲು ಅಧಿಕಾರಿಗಳು

ಡಾನಾ ಚಂಡಮಾರುತ ಎಫೆಕ್ಟ್ : ಹವಮಾನ ಇಲಾಖೆ ನೀಡಿದ ಎಚ್ಚರಿಕೆ ಏನು..?

ಎಲ್ಲೆಡೆ ಬೆಂಬಿಡದೆ ಮಳೆರಾಯ ಸುರಿಯುತ್ತಿದ್ದಾನೆ. ಕಳೆದ ಕೆಲವು ದಿನಗಳಿಂದ ವಿಶ್ರಾಂತಿಯನ್ನೇ ನೀಡುತ್ತಿಲ್ಲ. ಇದರಿಂದ ಜನರು ಕೂಡ ರೋಸೆದ್ದು ಹೋಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಹಾಗೂ ಒಡಿಶಾದಲ್ಲಿ ಶುರಿವಾಗಿರುವ ಚಂಡಮಾರುತದ ಪ್ರಭಾವವಾಗಿದೆ. ಚಂಡಮಾರುತ ತಗ್ಗುವ ತನಕವೂ ಈ

error: Content is protected !!