Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯಾರ್ಥಿಗಳ ಬಳಿಯಿದ್ದ ಮೊಬೈಲ್ ಕಿತ್ತು ಬೆಂಕಿಗೆ ಹಾಕಿದ ಶಿಕ್ಷಕರು : ಅತ್ತು, ಕರೆದರೂ ಕೇಳಲೇ ಇಲ್ಲ…!

Facebook
Twitter
Telegram
WhatsApp

ಇದು ಸ್ಮಾರ್ಟ್ ಫೋನ್ ಗಳ ಯುಗ. ವಯಸ್ಸಿನ ವರ್ಗವೇ ಇಲ್ಲದೇ ಮೊಬೈಲ್ ಉಪಯೋಗಿಸುವ ಕಾಲವಾಗಿದೆ. ಈಗಂತು ಮಕ್ಕಳಿಗೂ ಸ್ಮಾರ್ಟ್ ಫೋನ್ ಅನಿವಾರ್ಯವಾಗಿದೆ.‌ ಮಕ್ಕಳಿಗೆ ಕ್ಲಾಸನ್ನು ಮೊಬೈಲ್ ನಲ್ಲೇ ಮಾಡಪಾಗುತ್ತಿದೆ. ಹೀಗಾಗಿ ಮೊಬೈಲ್ ಅಡಿಕ್ಷನ್ ಸರ್ವೇ ಸಾಮಾನ್ಯವಾಗಿದೆ. ಆದ್ರೆ ಅಲ್ಲೊಂದು ಶಿಕ್ಷಕ ವರ್ಗ ಮಕ್ಕಳು ಮೊಬೈಲ್ ಉಪಯೋಗಿಸುವುದನ್ನು ಖಂಡಿಸಿದೆ, ಮೊಬೈಲ್ ಗಳಿಗೆ ಬೆಂಕಿ ಹಾಕಿದೆ.

https://www.instagram.com/reel/CaM9pgfM3VN/?utm_medium=copy_link

ಶಾಲಾ ಕಾಲೇಜಿನೊಳಗೆ ಮೊಬೈಲ್ ತರಲು ಅನುಮತಿ ಇಲ್ಲ. ಆನ್ಲೈನ್ ಕ್ಲಾಸ್ ಇದ್ದಾಗ, ಮನೆಯಲ್ಲಿದ್ದಾಗ ಉಪಯೋಗಿಸಬಹುದು. ಆದ್ರೆ ಕ್ಲಾಸ್ ರೂಂನೊಳಗೆ ಮೊಬೈಲ್ ತಂದ ವಿದ್ಯಾರ್ಥಿಗಳ ಬಳಿ ಮೊಬೈಲ್ ಕಸಿದುಕೊಂಡು ಬೆಂಕಿಗೆ ಹಾಕಿದ್ದಾರೆ. ವಿದ್ಯಾರ್ಥಿಗಳು ಎಷ್ಟೇ ಗೋಗರೆದರು ಬಿಟ್ಟಿಲ್ಲ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

https://www.instagram.com/reel/CaM9pgfM3VN/?utm_medium=copy_link

ಈ ಘಟನೆ ನಡೆದಿರೋದು ಇಂಡೋನೇಷ್ಯಾದಲ್ಲಿ. ಮೊಬೈಲ್ ಗಳನ್ನ ಬೆಂಕಿಗೆ ಹಾಕುವಾಗ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಬೆಂಕಿ ಹೊತ್ತಿಸುವುದನ್ನ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೂ ಶಿಕ್ಷಕರು ಆ ಕಡೆ ಗಮನಕೊಟ್ಟಿಲ್ಲ. ಎಲ್ಲರ ಬಳಿಯಿದ್ದ ಸ್ಮಾರ್ಟ್ ಫೋನ್ ಗಳನ್ನು ತೆಗೆದು ಬೆಂಕಿಗೆ ಹಾಕಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲೆಲ್ಲಾ ಓಡಾಡುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!