Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮರ್ಚೆಂಟ್ಸ್ ಬ್ಯಾಂಕಿನಲ್ಲಿ ಯಶಸ್ವಿನಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಹಕಾರ ರತ್ನ ಎಸ್. ಆರ್. ಲಕ್ಷ್ಮೀಕಾಂತ ರೆಡ್ಡಿ ಚಾಲನೆ

Facebook
Twitter
Telegram
WhatsApp

 

ಚಿತ್ರದುರ್ಗ,(ನ.18) : ಕರ್ನಾಟಕ ರಾಜ್ಯ ಸರ್ಕಾರವು ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯನ್ನು ಇತ್ತೀಚೆಗೆ ಮರು ಜಾರಿಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಇಂದು(ನ.18ರ ಶುಕ್ರವಾರ)  ನಗರದ ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕಿನಲ್ಲಿ ಯಶಸ್ವಿನಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಎಸ್. ಆರ್. ಲಕ್ಷ್ಮೀಕಾಂತ ರೆಡ್ಡಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಹಾಗೂ ಮರ್ಚೆಂಟ್ಸ್ ಬ್ಯಾಂಕಿನ ನಿರ್ದೇಶಕರಾದ ರಘುರಾಮರೆಡ್ಡಿ, ಮರ್ಚೆಂಟ್ಸ್ ಬ್ಯಾಂಕಿನ ನಿರ್ದೇಶಕರಾದ ಎನ್. ಜಯ್ಯಣ್ಣ, ಟಿ.ಎಚ್. ರಾಜಪ್ಪ, ಜೆ. ಸುರೇಶ್, ಶ್ರೀಮತಿ ಸಿ. ಸುಜಾತ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್. ಮಲ್ಲಿಕಾರ್ಜುನ ಹಾಗೂ ಸಿಬ್ಬಂದಿ ವರ್ಗ ಮತ್ತು ಸೌಹಾರ್ದ ಜಿಲ್ಲಾ ಸಂಯೋಜಕ ನಟರಾಜ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!