ಬೆಂಗಳೂರು: ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ಸಿನಿಮಾ ಸಲಗ ಇದೇ 14ರಂದು ತೆರೆಗೆ ಬರೋದಕ್ಕೆ ಸಿದ್ಧತೆ ನಡೆಸಿದೆ. ಈ ಮಧ್ಯೆ ಪ್ರಿರಿಲೀಸ್ ಕಾರ್ಯಕ್ರಮವನ್ನು ಸಲಗ ಟೀಂ ಇಟ್ಕೊಂಡಿತ್ತು. ಅದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಗಣ್ಯಾತೀಗಣ್ಯರು ಭಾಗಿಯಾಗಿದ್ರು.. ಪುನೀತ್, ಶಿವಣ್ಣ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಸೇರಿದ್ರು.
ಈ ವೇಳೆ ಡಿ ಕೆ ಶಿವಕುಮಾರ್ ಮಾತನಾಡಿ, ಬಣ್ಣದ ಜಗತ್ತಿನ ಬಗ್ಗೆ ಒಂದಷ್ಟು ಮೆಲುಕು ಹಾಕಿದ್ರು.. ಅವರು ಕೂಡ ಸಿನಿಮಾದ ಜಗತ್ತಿನಲ್ಲಿ ಒಂದಷ್ಟು ಕೆಲಸಗಳನ್ನ ಮಾಡಿದ್ರು. ಆ ಬಗ್ಗೆ ಸ್ವಾರಸ್ಯಕರ ವಿಚಾರವನ್ನು ಹಂಚಿಕೊಂಡರು.
ರಾಜಕೀಯಕ್ಕೂ ಬರೋ ಮುನ್ನ ನಾನು ಎಗ್ಸಿಬ್ಯೂಟರ್ ಆಗಿ ಕೆಲಸ ಮಾಡಿದ್ದೇನೆ. ಗಾಂಧಿನಗರದಲ್ಲಿ ರೀಲ್ಸ್ ಬಾಕ್ಸ್ ಗಳನ್ನ ಹೊರುತ್ತಿದೆ. ಈ ಮಧ್ಯೆ ಸಿನಿಮಾ ರಂಗದಿಂದ ದೂರವಾಗಿದ್ದೆ.. ಈಗ ಮತ್ತೆ ಅದಕ್ಕೆ ಹತ್ತಿರವಾಗಿದ್ದೇನೆ. ಮತ್ತೆ ಸಿನಿಮಾರಂಗದತ್ತ ಮನಸ್ಸು ಮಾಡಿದ್ದೇನೆ. ನೀವೆಲ್ಲಾ ಬಣ್ಣ ಹಚ್ಚಿ ನಾಟಕ ಮಾಡಿದ್ರೆ ನಾವೂ ಹಚ್ಚದೇ ಮಾಡ್ತೇವೆ ಅಂತ ನೆರೆದಿದ್ದವರನ್ನ ನಗಿಸಿದ್ರು.
ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…