Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್.ಆರ್.ಎಸ್ ಹೆರಿಟೇಜ್ ಶಾಲೆಯಲ್ಲಿ ಮೊದಲ ಹಂತದ ಸಹಪಠ್ಯೇತರ ಚಟುವಟಿಕೆ ಕಾರ್ಯಕ್ರಮ

Facebook
Twitter
Telegram
WhatsApp

ಚಿತ್ರದುರ್ಗ,(ಜು.20) : ಎಸ್.ಆರ್.ಎಸ್ ಹೆರಿಟೇಜ್ ಶಾಲೆಯಲ್ಲಿ ಶಾಲಾಹಂತದಲ್ಲಿ ಮೊದಲ ಹಂತದ ಸಹಪಠ್ಯೇತರ ಚಟುವಟಿಕಾ ಕಾರ್ಯಕ್ರಮ ನಡೆಯಿತು.

1 ರಿಂದ 10ನೇ ತರಗತಿಗಳಿಗೆ ಪಠ್ಯೇತರ ಚಟುವಟಿಕೆಗಳಾದ ಪ್ಯಾಮಿಲಿ ಷೋ, ಏಕಪಾತ್ರಾಭಿನಯ, ಅಗ್ನಿರಹಿತ ಅಡುಗೆ, ತರಕಾರಿಗಳ ಅಚ್ಚುಗಳನ್ನು ಬಳಸಿ ಚಿತ್ರ ಬಿಡಿಸುವುದು, ಪೆಬಲ್‍ಆರ್ಟ್(ಬೆಣಚುಕಲ್ಲು) ಬಳಸಿ ವಿದ್ಯಾರ್ಥಿಗಳು ವಿವಿಧ ರಿತಿಯ ಚಟುವಟಿಕೆಗಳನ್ನು ತರಗತಿ ಹಂತದಲ್ಲಿ ಏರ್ಪಡಿಸಿಲಾಯಿತು. ಮಕ್ಕಳು ಸ್ವಂತ ಪ್ರತಿಭೆಯನ್ನು ಹೊರ ತೆಗೆಯುವ ಒಂದು ಶಾಲಾ ಪ್ರ್ರಕ್ರಿಯಾಗಿದೆ.

ಸಹ ಪಠ್ಯೇತರ ಚಟುವಟಿಕಾ ಕಾರ್ಯಕ್ರಮಕ್ಕೆ ವಿಶೇಷವಾಗಿ ತೀರ್ಪುಗಾರರು ಮಕ್ಕಳ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಕಲೆಯನ್ನು ಗುರುತಿಸಿ ವಿದ್ಯಾರ್ಥಿಗಳಿಗೆ ತೀರ್ಪನ್ನು  ನೀಡಿದ್ದಾರೆ. ಮೊದಲ ಹಂತದ ಪಠ್ಯೇತರ ಚಟುವಟಿಕೆಗಳಲ್ಲಿ ಸ್ಪರ್ಧಿಸಿದ ಎಲ್ಲಾ ವಿದ್ಯಾರ್ಥಿಗಳ ಸೃಜನಾತ್ಮಕ ಕಲೆಯನ್ನು ಶ್ಲಾಫಿಸಿದರು.

ಶಾಲೆಯ ಪ್ರಾಂಶುಪಾಲರಾದ ಶ್ರಿಯುತ ಪ್ರಭಾಕರ್ ಎಮ್‍ಎಸ್ ಮಾತನಾಡಿ ವಿದ್ಯಾರ್ಥಿಗಳು ವರ್ಷವಡೀ ತರಗತಿ ಬೋಧನೆಯಲ್ಲಿ ನಿರತರಾಗಿರುವುದರಿಂದ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸುವ ವೇದಿಕೆ ಇದಾಗಿದೆ. ಹಾಗೂ ವ್ಯಕ್ತಿತ್ವ ರೂಪಿಸುವಲ್ಲಿ ಸಹಕಾರಿಯಾಗುತ್ತದೆ ಸಹ ಪಠ್ಯೇತರ ಚಟುವಟಿಕೆ ಕಾರ್ಯಕ್ರಮಗಳು ಕೋ-ಆರ್ಡಿನೇಟರ್‍ಗಳು, ಬೋಧಕ ಮತ್ತು ಬೋಧಕೇತರ ವರ್ಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

error: Content is protected !!