Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಟಿ ಆಥಿಯಾ ಶೆಟ್ಟಿ ಹಾಕಿದ್ದ ಲೆಹೆಂಗಾ ತಯಾರಿಸಲು ಎಷ್ಟು ಸಾವಿರ ಗಂಟೆ ಆಯ್ತು..? ಅದರ ರೇಟ್ ಎಷ್ಟು..? ಮಾಹಿತಿ ಇಲ್ಲಿದೆ

Facebook
Twitter
Telegram
WhatsApp

ಸಾಕಷ್ಟು ಗಾಸಿಪ್ ಗಳ ನಡುವೆ ಕಡೆಗೂ ನಟಿ ಆಥಿಯಾ ಶೆಟ್ಟಿ ಹಾಗೂ ಕ್ರಿಕೆಟಿಗ ಕೆ ಎಲ್ ರಾಹುಲ್ ಮದುವೆ ಅದ್ದೂರಿಯಾಗಿ ನಡೆದಿದೆ. ಯಾವಾಗ..? ಎಲ್ಲಿಯೇ ಕೇಳಿದರೂ ಸುನೀಲ್ ಶೆಟ್ಟಿ ಮಗಳ ಮದುವೆ ವಿಚಾರಕ್ಕೆ ನೇರವಾಗಿ ಉತ್ತರ ಕೊಟ್ಟಿದ್ದೆ ಇಲ್ಲ. ಬದಲಿಗೆ ಮದುವೆಯೇ ಫಿಕ್ಸ್ ಆಗಿಲ್ಲವೇನೋ ಎಂಬಂತೆ ಉತ್ತರ ನೀಡುತ್ತಿದ್ದರು. ಆದರೆ ತೆರೆಮರೆಯಲ್ಲಿ ಮದುವೆಯ ಕೆಲಸ ಕಾರ್ಯಗಳು ನಡೆದಿವೆ.

ನಿನ್ನೆ ಈ ಜೋಡಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿರುವ ಸುನಿಲ್ ಶೆಟ್ಟಿ ಅವರ ಫಾರ್ಮ್ ಹೌಸ್ ನಲ್ಲಿ ಮದುವೆ ನಡೆದಿದೆ. ಆಥಿಯಾ ಶೆಟ್ಟಿ ಹಾಗೂ ಕೆ ಎಲ್ ರಾಹುಲ್ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಅದರ ಜೊತೆಗೆ ನಟಿ ಆಥಿಯಾ ಶೆಟ್ಟಿ ಧರಿಸಿದ್ದ ಲೆಹೆಂಗಾ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಪಿಂಕ್ ಕಲರ್ ಲೆಹೆಂಗಾದಲ್ಲಿ, ಅದಕ್ಕೆ ಮ್ಯಾಚ್ ಆಗುವಂತ ಚೋಕರ್ ಬಳಸಿ, ಸುಂದರವಾಗಿ ಕಾಣುತ್ತಿದ್ದರು. ಆದರೆ ಈ ಲೆಹೆಂಗಾ ತಯಾರಿಸಲು ಆಗಿರುವ ಸಮಯ ಅಷ್ಟಿಷ್ಟಲ್ಲ. ಆ ಬಗ್ಗೆ ಫ್ಯಾಷನ್ ಡಿಸೈನರ್ ಮಾಹಿತಿ ನೀಡಿದ್ದಾರೆ. “ಆಥಿಯಾ ಅತ್ಯಂತ ಸೂಕ್ಷ್ಮ ಮತ್ತು ಅಭಿರುಚಿಯುಳ್ಳವರಾಗಿದ್ದಾರೆ. ಹೀಗಾಗಿಯೇ ಅವರಿಗಾಗಿಯೇ ಈ ಲೆಹೆಂಗಾವನ್ನು ಬಹಳ ಪ್ರೀತಿಯಿಂದ ತಯಾರಿಸಲಾಗಿದೆ. ಆಥಿಯಾ ಧರಿಸಿದ್ದ ಲೆಹೆಂಗಾದ ಮೇಲೆ ಹ್ಯಾಂಡ್ ಮೇಡ್ ವರ್ಕ್ ಮಾಡಲಾಗಿದೆ. ಅದಕ್ಕಾಗಿ 10 ಸಾವಿರ ಗಂಟೆಗಳನ್ನು ತೆಗೆದುಕೊಳ್ಳಲಾಯಿತು” ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

error: Content is protected !!