Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐಟಿ ಅಧಿಕಾರಿಗಳು ದಾಖಲಿಸಿದ್ದ ಕೇಸ್ ಕ್ಲೋಸ್ : ಜನಾರ್ದನ ರೆಡ್ಡಿ ರಾಜಕೀಯ ಹಾದಿ ಈಗ ಸುಲಭ..!

Facebook
Twitter
Telegram
WhatsApp

ಬೆಂಗಳೂರು: ಹಲವು ವರ್ಷಗಳಿಂದ ಗಾಲಿ ಜನಾರ್ದನ ರೆಡ್ಡಿ ವಿರುದ್ಧದ ಕೇಸ್ ಗಳು ನಡೆಯುತ್ತಲೆ ಇದೆ. ಈ ಕೇಸ್ ಗಳಿಂದಾನೇ ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿ ನೆಲೆನಿಲ್ಲುವುದಕ್ಕೆ ಆಗದೆ, ಕೊಪ್ಪಳದಲ್ಲಿ ಮನೆ ಮಾಡಿದ್ದಾರೆ. ಆದ್ರೆ ಇದೀಗ ಅವರ ರಾಜಕೀಯ ಹಾದಿ ಸುಗಮವಾಗುವುದಕ್ಕೆ ದಾರಿ ಮಾಡಿಕೊಟ್ಟಂತೆ ಆಗಿದೆ.

ಐಟಿ ಅಧಿಕಾರಿಗಳು ದಾಖಲಿಸಿದ್ದ ನಾಲ್ಕು ಕೇಸ್ ಗಳು ಖುಲಾಸೆಗೊಂಡಿವೆ. ಬೇನಾಮಿ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ವಿರುದ್ಧದ ನಾಲ್ಕು ಪ್ರಕರಣಗಳು ಖುಲಾಸೆಯಾಗಿವೆ. 2009ರಲ್ಲಿ ಬೇನಾಮಿ ಆಸ್ತಿ ಮಾಡಿದ ಆರೋಪದ ಮೇಲೆ ಐಟಿ ಅಧಿಕಾರಿಗಳು ಕೇಸ್ ದಾಖಲಿಸಿದ್ದರು. ಆ ಕೇಸ್ ಈಗ ಕ್ಲೋಸ್ ಆಗಿದೆ.

ರೆಡ್ಡಿ ವಿರುದ್ಧ ದಾಖಲಾಗಿದ್ದ ನಾಲ್ಕು ಕೇಸ್ ಗಳನ್ನು ಕೋರ್ಟ್ ಖುಲಾಸೆ ಮಾಡಿದೆ. ಓಬಳಾಪುರಂ ಮೈನಿಂಗ್ ಸೇರಿದಂತೆ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಸಿಬಿಐ ಅಧಿಕಾರಿಗಳು ಜನಾರ್ದನ ರೆಡ್ಡಿ ಅವರನ್ನು ಬಂಧಿಸಿತ್ತು. ಬಂಧನದ ನಾಲ್ಕು ತಿಂಗಳ ಬಳಿಕ ರೆಡ್ಡಿಗೆ ಜಾಮೀನು ಸಿಕ್ಕಿತ್ತು. ಆದ್ರೆ ಬಳ್ಳಾರಿಗೆ ಹೋಗುವುದಕ್ಕೆ ಅನುಮತಿ ನೀಡಿರಲಿಲ್ಲ. ಈಗಲೂ ರೆಡ್ಡಿಗೆ ಬಳ್ಳಾರಿಗೆ ಹೋಗುವುದಕ್ಕೆ ಅವಕಾಶವಿಲ್ಕ. ಮೊಮ್ಮಗಳು ಹುಟ್ಟಿದ ಕಾರಣಕ್ಕೆ ಒಂದು ತಿಂಗಳ ಅನುಮತಿ ಪಡೆದಿದ್ದರು. ಇದೀಗ ಈ ಕೇಸ್ ಗಳೆಲ್ಲಾ ಕ್ಲೋಸ್ ಆಗಿರುವ ಕಾರಣ, ಇನ್ನು ರಾಜಕೀಯದ ದಾರಿ ಸುಗಮವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!