Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಗಸ್ಟ್ 15 ರಂದು ರಾಷ್ಟ್ರೀಯ ಅಂಶಗಳ ಕಲಾಕೃತಿ ಅನಾವರಣ : ಕ್ರಿಯೇಟಿವ್ ವೀರೇಶ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಆಗಸ್ಟ್.13  : ಬಿಡಿ ಬಿಡಿಯಾಗಿರುವ ರಾಷ್ಟ್ರೀಯ ಅಂಶಗಳನ್ನು ಒಟ್ಟುಗೂಡಿಸಿ ಚಿತ್ರಿಸಿರುವ ಕಲಾಕೃತಿಯನ್ನು ಸ್ವಾತಂತ್ರ್ಯೋತ್ಸವದ ದಿನದಂದು ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣದ ನಂತರ ಲಾಂಚ್ ಮಾಡಲಾಗುವುದೆಂದು ಕ್ರಿಯೇಟಿವ್ ವೀರೇಶ್ ತಿಳಿಸಿದರು.

ಜೋಗಿಮಟ್ಟಿ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹದಿನೆಂಟು ರಾಷ್ಟ್ರೀಯ ಅಂಶಗಳನ್ನು ಸೇರಿಸಿ ಕಲಾಕೃತಿಯನ್ನು ರಚಿಸಿದ್ದೇನೆ. ಇದಕ್ಕೆ ಪ್ರದೀಪ್‌ಚಂದ್ರರವರ ಸಾಹಿತ್ಯ ಸಂಗೀತದ ಹಾಡಿನ ಮೂಲಕ ಲಾಂಚ್ ಆಗಲಿರುವ ಕಲಾಕೃತಿಯಲ್ಲಿ ರಾಷ್ಟ್ರೀಯ ಪ್ರಾಣಿ, ಪಕ್ಷಿ, ಹೂವು, ಹಣ್ಣು, ಕ್ರೀಡೆ, ಚಲಚರಗಳು, ಆನೆ ಸೊಂಡಿಲಿನಲ್ಲಿ ರಾಷ್ಟ್ರ ಧ್ವಜವನ್ನು ಎತ್ತಿಹಿಡಿದಿರುವುದು, ಕುದುರೆ ರಥವನ್ನು ಎಳೆಯುತ್ತಿರುವುದು, ಜಲಚರಗಳನ್ನು ಕಲಾಕೃತಿಯಲ್ಲಿ ಬಿಂಬಿಸಲಾಗಿದೆ. ಒಟ್ಟಾರೆ ಇದೊಂದು ಎಲ್ಲರಲ್ಲೂ ರಾಷ್ಟ್ರಾಭಿಮಾನ ಮೂಡಿಸುವ ಉದ್ದೇಶವಿಟ್ಟುಕೊಂಡು ನಮ್ಮ ದೇಶದ ಇತಿಹಾಸ, ಸಂಸ್ಕೃತಿ, ಅಖಂಡತ್ವವನ್ನು ರೂಪಿಸುವ ಪ್ರಯತ್ನ ಎಂದು ಹೇಳಿದರು.

ಡಾ.ಲೋಕೇಶ್ ಅಗಸನಕಟ್ಟೆ, ಪ್ರದೀಪ್ ಚಂದ್ರ, ನಿವೃತ್ತ ಪ್ರಾಚಾರ್ಯರಾದ ಅಶೋಕ್‌ಕುಮಾರ್ ಸಂಗೇನಹಳ್ಳಿ ಪತ್ರಿಕಾಗೋಷ್ಠಿಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!