ಚಿತ್ರದುರ್ಗ : ಭಗೀರಥ ಗುರುಪೀಠದ ಪೀಠಾಧ್ಯಕ್ಷರಾದ ಡಾ. ಪುರಷೋತ್ತಮಾನಂದ ಪುರಿ ಸ್ವಾಮಿಗಳ ಧಾರ್ಮಿಕ, ಆಧ್ಯಾತ್ಮಿಕ, ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕøತಿಕ ಕ್ಷೇತ್ರಗಳಲ್ಲಿ ಅವಿರತವಾದ ಸೇವೆಯನ್ನು ಸಲ್ಲಿಸಿರುವವರು. ಅವರ ಸೇವೆಯ ಅನನ್ಯತೆಯನ್ನು ಗುರುತಿಸಿ, ಬೆಳಗಟ್ಟದ ಶ್ರೀಗುರುಕರಿಬಸವೇಶ್ವರಜ್ಜಯ್ಯಸ್ವಾಮಿ ಮಠವು 2022ರ ಮಾರ್ಚ್ 03ರಂದು ಬೆಳಿಗ್ಗೆ 11ಗಂಟೆಗೆ ಏರ್ಪಡಿಸಿರುವ ಶ್ರೀಗುರುಕರಿಬಸವೇಶ್ವರಜ್ಜಯ್ಯ ಸ್ವಾಮಿಯ 21ನೇ ಮಹಾರಥೋತ್ಸವದ ಸಂದರ್ಭದಲ್ಲಿ “ಸಮನ್ವಯ ಸದ್ಗುರು” ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಶ್ರೀಕ್ಷೇತ್ರ ಬೆಳಗಟ್ಟ ಶ್ರೀಗುರು ಕರಿಬಸವೇಶ್ವರಜ್ಜಯ್ಯಸ್ವಾಮಿ ಪೀಠಾಧ್ಯಕ್ಷರು ಹಾಗೂ ಶ್ರೀಗುರುಕರಿಬಸವೇಶ್ವರಜ್ಜಯ್ಯ ಸ್ವಾಮಿ ವ್ಯಕ್ತಿತ್ವ ವಿಕಸನ ಸಂಸ್ಥೆಯ ಅಧ್ಯಕ್ಷರಾದ ಅಮ್ಮ ಮಹದೇವಮ್ಮ ತಿಳಿಸಿದ್ದಾರೆ.
ಭಗೀರಥ ಗುರುಪೀಠದ ಶ್ರೀಗಳಿಗೆ “ಸಮನ್ವಯ ಸದ್ಗುರು” ಪ್ರಶಸ್ತಿ
- suddionenews
- February 28, 2022
- 6:10 pm
- No Comments
Facebook
Twitter
Telegram
WhatsApp
Facebook
Twitter
Telegram
WhatsApp
suddionenews
Top Stories
ಬಾರೀ ಮಳೆ: ನಾಳೆ ಮತ್ತೆ ಬೆಂಗಳೂರು ಶಾಲೆಗಳಿಗೆ ರಜೆ
October 22, 2024
ಚಿತ್ರದುರ್ಗ | ಬೈಕ್ ಗೆ ಲಾರಿ ಡಿಕ್ಕಿ : ವಿದ್ಯಾರ್ಥಿ ಸಾವು
October 22, 2024
ಏರುತ್ತಲೆ ಇದೆ ಚಿನ್ನದ ಬೆಲೆ: ಬೆಂಗಳೂರಿನಲ್ಲಿ ಲಕ್ಷ ದಾಟಿದ ಬೆಳ್ಳಿ..!
October 22, 2024
ಚಳ್ಳಕೆರೆ | ಕೆರೆ ಏರಿ ಹೊಡೆಯುವ ಭೀತಿ : ನಾಯಕನಹಟ್ಟಿ ರಸ್ತೆ ಬಂದ್
October 22, 2024
ಕ್ರೀಡೆ ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗ : ಎಂ.ಕೆ.ತಾಜ್ಪೀರ್
October 22, 2024
BJP-JDS ಷಡ್ಯಂತ್ರಕ್ಕೆ ಹೆದರಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ
October 22, 2024
ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 120 ಮನೆಗಳು ಹಾನಿ
October 22, 2024
ಚಳ್ಳಕೆರೆ | ಗ್ರಾಮ ಪಂಚಾಯಿತಿ ಪಿಡಿಒ ಅಮಾನತು
October 22, 2024
ಅಧ್ಯಯನ ಉತ್ತಮ ವ್ಯಕ್ತಿತ್ವವನ್ನು ರೂಪಿಸುತ್ತದೆ : ಎಸ್.ಸಂದೀಪ್
October 22, 2024
ಚಿತ್ರದುರ್ಗ APMC : ಮಂಗಳವಾರದ ಹತ್ತಿ ಮಾರುಕಟ್ಟೆ ಧಾರಣೆ…!
October 22, 2024
ತುಕರಾಂ ಪತ್ನಿಗೆ ಸಂಡೂರು ಟಿಕೆಟ್ ಘೋಷಣೆ : ಸಿದ್ದರಾಮಯ್ಯ ಹೇಳಿದ್ದೇನು..?
October 22, 2024
ಚಿತ್ರದುರ್ಗ APMC : ಮಂಗಳವಾರದ ಹತ್ತಿ ಮಾರುಕಟ್ಟೆ ಧಾರಣೆ…!
October 22, 2024
ಹಿರಿಯೂರಿನಲ್ಲಿ ಶಫಿ ಉಲ್ಲಾ ರವರ “ಕಣ್ಮರೆ” ಕೃತಿ ಲೋಕಾರ್ಪಣೆ
October 22, 2024
ಚಿತ್ರದುರ್ಗ| ನಿರಾಶ್ರಿತರ ಬಾಳಲ್ಲಿ ಬೆಳಕಾಗಿರುವ ಜಿಲ್ಲಾಸ್ಪತ್ರೆಯ ನೇತ್ರತಜ್ಞ ಡಾ.ಪ್ರದೀಪ್
suddionenews
October 22, 2024
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 22 : ಹಲವು ವರ್ಷಗಳಿಂದ ಸ್ವಯಂಪ್ರೇರಿತವಾಗಿ ತಾಲ್ಲೂಕಿನ ಗೊನೂರುನಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಕಾಲಕಾಲಕ್ಕೆ ಜಿಲ್ಲಾಸ್ಪತ್ರೆಯ ನೇತ್ರತಜ್ಞ ಡಾ ಪ್ರದೀಪ್ ಬಿ .ಜಿ, ನೇತ್ರಾಧಿಕಾರಿ ಕೆ. ಸಿ.ರಾಮು ಹಾಗೂ
ಬಾರೀ ಮಳೆ: ನಾಳೆ ಮತ್ತೆ ಬೆಂಗಳೂರು ಶಾಲೆಗಳಿಗೆ ರಜೆ
suddionenews
October 22, 2024
ಬೆಂಗಳೂರು: ಮಳೆರಾಯ ಅದ್ಯಾಕೋ ಏನೋ ಬಿಡುವನ್ನೇ ಕೊಡದಂತೆ ಸುರಿಯುತ್ತಿದ್ದಾನೆ. ಅತ್ತ ಬೆಳೆಯನ್ನ ಕೊಯ್ಲು ಮಾಡುವ ಸಮಯ ಅದು ಆಗ್ತಿಲ್ಲ. ಇತ್ತ ಗಿಡಗಳಿಗೆ ಔಷಧಿ ಹೊಡೆಯುವ ಸಮಯ. ಅದಕ್ಕೂ ಸಮಯ ಸಾಕಾಗುತ್ತಿಲ್ಲ. ಆದರೆ ಮಳೆರಾಯ
ಸಿಪಿ ಯೋಗೀಶ್ವರ್ ಗೆ ಕಾಂಗ್ರೆಸ್ ನಿಂದ ಆಫರ್ ಬಂದಿದ್ಯಾ..? ಸ್ವತಃ ಸಿಪಿವೈ ಹೇಳಿದ್ದೇನು..?
suddionenews
October 22, 2024
ರಾಮನಗರ: ಚನ್ನಪಟ್ಟಣ ಕ್ಷೇತ್ರ ಸದ್ಯ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಎರಡು ಪಕ್ಷಗಳಿಂದ ಯಾರು ನಿಲ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಸದ್ಯ ಕಾಂಗ್ರೆಸ್ ನಿಂದ ಸಿಪಿ ಯೋಗೀಶ್ವರ್ ಗೆ ಆಫರ್ ಹೋಗಿದೆ ಎನ್ನಲಾಗಿದೆ. ಝ ಎಲ್ಲಾ