Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಯುರ್ವೇದ ಉತ್ತಮ ಆರೋಗ್ಯಕ್ಕೆ ಭದ್ರಬುನಾದಿ :  ಶ್ರೀಮತಿ ಶಶಿಕಲಾ ರವಿಶಂಕರ್

Facebook
Twitter
Telegram
WhatsApp

ಹಿರಿಯೂರು, (ನ.25) : ಆಯುರ್ವೇದ ದಿನಚರಿ ಉತ್ತಮ ಆರೋಗ್ಯಕ್ಕೆ ಭದ್ರಬುನಾದಿ ಎಂದು ಸಮಾಜಸೇವಕಿ ಶ್ರೀಮತಿ ಶಶಿಕಲಾ ರವಿಶಂಕರ್ ಹೇಳಿದರು.

ನಗರದ ಇರೋ ಕಿಡ್ಸ್ ಶಾಲೆಯಲ್ಲಿ ಚಳ್ಳಕೆರೆಯ ಬಾಪೂಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಬಿಟಿ ಇರೋ ಕಿಡ್ಸ್ ಮತ್ತು ಬಿಟಿ ಹೀರೋ ಇಂಟರ್ನ್ಯಾಷನಲ್ ಸ್ಕೂಲ್ ಹಿರಿಯೂರು ಇವರ ಸಹಯೋಗದಲ್ಲಿ ನಡೆದ ಸ್ವರ್ಣ ಬಿಂದು ಪ್ರಾಶನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿದ ಮಾತನಾಡಿದರು.ಸ್ವರ್ಣ ಬಿಂದು ಪ್ರಾಶನ ಹುಟ್ಟಿದ ಮಗುವಿನಿಂದ 16 ವರ್ಷದವರೆಗಿನ ಮಕ್ಕಳ ಸದೃಢ ಆರೋಗ್ಯಕ್ಕೆ ಸಹಕಾರಿ ಎಂದು ಅಭಿಪ್ರಾಯಪಟ್ಟರು ಸ್ವಾಸ್ಥ್ಯ ಸಮಾಜಕ್ಕೆ ಆರೋಗ್ಯವಂತ ಸಮುದಾಯವೇ ಆಧಾರ ಎಂದು ಅವರು ಹೇಳಿದರು.

ಆಯುರ್ವೇದ ವೈದ್ಯ ಪದ್ಧತಿಯ ಬಗ್ಗೆ ಬಾಪೂಜಿ ಆಯುರ್ವೇದ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜು ಡಾ. ಸುನಿಲ್ ಕುಮಾರ್ ವಿವರಿಸಿದರು.

ಅಧ್ಯಕ್ಷತೆ ವಹಿಸಿದ್ದ ಘನಶಂಕರ್ ರವರು, ಮಾತನಾಡಿ,
ಆಯುರ್ವೇದ ಮನೆಮನೆಗೆ ಮುಟ್ಟಬೇಕು.ಹಾಗೂ ಎಳವೆಯಿಂದಲೇ ಮಕ್ಕಳಿಗೆ ಈ ಅಡ್ಡಪರಿಣಾಮವಿಲ್ಲದ ವೈದ್ಯಕೀಯ ಪದ್ಧತಿ ಅಭ್ಯಾಸವಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರನೇಕರು ಪ್ರಯೋಜನ ಪಡೆದುಕೊಂಡರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಮ್ಮ ಮಗಳು ಅಂತವಳಲ್ಲ, ಫೋಟೋ ಹೇಗೆ ಬೇಕೋ ಹಾಗೇ ಎಡಿಟ್ ಮಾಡ್ತಾರೆ : ನೇಹಾ ತಾಯಿ ಹೇಳಿಕೆ

ಹುಬ್ಬಳ್ಳಿ : ಪ್ರೀತಿ ವಿಚಾರಕ್ಕೆ ನೇಹಾರ ಕೊಲೆಯಾಗಿದೆ. ಆರೋಪಿಯ ಬಂಧನವೂ ಆಗಿದೆ. ತನಿಖೆಯೂ ನಡೆಯುತ್ತಿದೆ. ಇದರ ನಡುವೆ ಫಯಾಜ್ ತಂದೆ-ತಾಯಿ ಕ್ಷಮಾಪ್ಪಣೆ ಕೇಳಿ, ಮಗನಿಗೆ ಶಿಕ್ಷೆಯಾಗಲಿ ಎಂದೇ ಒತ್ತಾಯಿದ್ದಾರೆ. ಇಬ್ವರು ಲವ್ ಮಾಡುತ್ತಿದ್ದರು ಅಂತ

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

error: Content is protected !!