Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬದರಿನಾಥದಲ್ಲಿ ಬಾಯ್ತೆರೆದ ಭೂಮಿ : ಪ್ರಾಣ ಉಳಿಸಿಕೊಳ್ಳಲು ಜನರ ಪರದಾಟ..!

Facebook
Twitter
Telegram
WhatsApp

ಡೆಹ್ರಾಡೂನ್: ದೇವರ ಭೂಮಿ ಅಂತಾನೇ ಫೇಮಸ್ ಆಗಿರುವ ಉತ್ತರಾಖಂಡ್ ನ ಜೋಶಿಮಠ್ ನಲ್ಲಿ ಜನ ಆತಂಕದಲ್ಲಿದ್ದಾರೆ. ಯಾಕಂದ್ರೆ ವಾಸವಿರುವ ಮನೆಗಳೆಲ್ಲಾ ಬಿರುಕು ಬಿಟ್ಟಿದೆ. ಸುಮಾರು 550ಕ್ಕೂ ಹೆಚ್ಚು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಪ್ರಾಣ ಉಳಿಸಿಕೊಳ್ಳುವುದಕ್ಕೆ ಜನ ಹರಸಾಹಸ ಪಡುತ್ತಿದ್ದು, ಅಲ್ಲಿಂದ ವಲಸೆ ಹೋಗುತ್ತಿದ್ದಾರೆ.

ಬದರಿನಾಥ್ ಹಾಗೂ ಹೇಮಕುಂಡ್ ಗೆ ಹೋಗುವ ರಸ್ತೆಯಲ್ಲಿ ಎಲ್ಲಿ ನೋಡಿದರು ಬಿರುಕು ಕಾಣಿಸಿಕೊಂಡಿದೆ, ರಸ್ತೆಗಳು, ಮನೆಗಳು ಎಲ್ಲವೂ ಬಿರುಕು ಬಿಟ್ಟಿದೆ. ಚಮೌಲಿಯ 6 ಸಾವಿರ ಎತ್ತರದ ಪ್ರದೇಶದಲ್ಲಿ ಜನ ಪ್ರಾಣ ಉಳಿಸಿಕೊಳ್ಳುವುದಕ್ಕೆ ವಲಸೆ ಹೋಗುತ್ತಿದ್ದಾರೆ. ಸ್ಥಳೀಯರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಯೋಜನೆಗಳಿಂದಾನೇ ಈ ದುಸ್ಥಿತಿ ಬಂದಿರುವುದು ಎಂದು ಜನ ಆರೋಪಿಸಿದ್ದಾರೆ.

ಜೋಶಿ ಮಠ್ ದಲ್ಲಿ ಭೂಮಿ ಕುಸಿಯುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಘಟನೆ ಸಂಬಂಧ ಸಿಎಂ ಪುಷ್ಕರ್ ಸಿಂಗ್ ಧಾಮಿ, ಸಭೆ ನಡೆಸಿದ್ದಾರೆ. ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ವಿಜ್ಞಾನಿಗಳ ಜೊತೆಗೆ ಮಹತ್ವದ ಸಭೆ ನಡೆಸಿದ್ದಾರೆ. ಜನರನ್ನು ರಕ್ಷಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ಕೂಡ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!