Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀಕಾಂತ್ ಪೂಜಾರಿಗೆ ಜಾಮೀನು : ಡಿಸಿಎಂ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್

Facebook
Twitter
Telegram
WhatsApp

ಬೆಂಗಳೂರು: ಶ್ರೀಕಾಂತ್ ಪೂಜಾರಿಗೆ ಇಂದು ಕೋರ್ಟ್ ಜಾಮೀನು ನೀಡಿದೆ. ಈ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ವಿಚಾರ ಗೊತ್ತಾಯ್ತು. ಅವರಿಗೆ ಪ್ರಶ್ನೆ ಮಾಡುವುದಕ್ಕೆ ಎಲ್ಲಾ ತರಹದ ಹಕ್ಕು ಇದೆ. ರಾಜಕೀಯ ನಡೀತಾ ಇದೆ. ಏನು ಮಾಡುವುದಕ್ಕೆ ಆಗಲ್ಲ. ನಾವೂ ನಂಬಿರುವಂತ ಕಾನೂನಿನ ಮೇಲೆ, ಭಗವಂತನ ಮೇಲೆ, ನಿಮ್ಮ ಮೇಲೆ ಎಲ್ಲರ‌ ಮೇಲೂ ನಂಬಿಕೆ ಇದೆ. ಕೆಲ ಅಧಿಕಾರಿಗಳು ರಾಜಕಾರಣ ಮಾಡುತ್ತಾ ಇದಾರೆ. ಮಾಡಲಿ. ಸಮಯ ಬರುತ್ತೆ. ಕಾಲ ಚಕ್ರ ತಿರುಗುತ್ತಾ ಇದೆ. ನ್ಯಾಯಾಲಯಕ್ಕೆ ಪ್ರಶ್ನೆ ಮಾಡುವುದಕ್ಕೆ ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.

 

ಇದೇ ವೇಳೆ ಶ್ರೀಕಾಂತ್ ಪೂಜಾರಿ ಅವರ ಪರ ವಾದ ಮಂಡಿಸಿದ ವಕೀಲರು ಪ್ರತಿಕದರಿಯೆ ನೀಡಿದ್ದು, ಜಾಮೀನು ಮಂಜೂರಾಗಿದೆ. ಮಾನ್ಯ ನ್ಯಾಯಾಲಯ ಹಾಕಿರುವಂತ ಷರತ್ತು ಏನು ಎಂಬ ಪ್ರತಿ ಇನ್ನೇನು ಕೈಸೇರಲಿದೆ. ಏನೆಲ್ಲಾ ಷರತ್ತು ಹಾಕಬಹುದು ಎಂಬ ನಿರೀಕ್ಷೆಯಿಂದ ಎಲ್ಲದನ್ನೂ ತಯಾರಿ ಮಾಡಿಕೊಂಡಿದ್ದೀವಿ. ಇಬ್ಬರು ಜಾಮೀನು ನೀಡುವವರ ಸಹಿ ಹಾಗೂ ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹ ಮಾಡಿ ಇಟ್ಟಿದ್ದೇವೆ. ಅದರ ಪ್ರತಿ ಸಿಕ್ಕ ತಕ್ಷಣ ಅದನ್ನೆಲ್ಲಾ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿ, ಇವತ್ತೆ ಅವರನ್ನು ಬಿಡಿಸಿಕೊಂಡು ಬರಲಿದ್ದೇವೆ.

ಮೂವತ್ತೊಂದು ವರ್ಷಗಳ ಹಿಂದಿನ ಒಂದು ಪ್ರಕರಣದಲ್ಲಿ ಎಫ್ಐಆರ್ ಆಗಲಿ, ದೂರಿನ ಪ್ರತಿಯಾಗಲಿ ಇರಲಿಲ್ಲ. ರಿಕಾರ್ಡ್ ರೂಮಿನಲ್ಲಿ ಕೂಡ ಇರಲಿಲ್ಲ. ಅದಕ್ಕೆ ಅರ್ಜಿ ಕೊಟ್ಟಾಗ ಅಲ್ಲಿಂದ ಕೂಡ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಇದನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದೀವಿ. ಕರಸೇವಕರ ಮೇಲೆ ಬೇರೆ ಬೇರೆ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಇದಕ್ಕೆ ಸಂಬಂಧಪಟ್ಟ ಎಲ್ಲಾ ಮಾಹಿತಿಯನ್ನು ನ್ಯಾಯಾಲಯಕ್ಕೆ ನೀಡಿದ್ದೇವೆ ಎಂದು ಶ್ರೀಕಾಂತ್ ಪೂಜಾರಿ ಅವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿ, ಜಾಮೀನು ಮಂಜೂರಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!