Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉರೀಗೌಡ..ನಂಜಗೌಡ ಮಹಾದ್ವಾರ ತೆರವು : ಮತ್ತೆ ಬಂತು ಬಾಲಗಂಗಾಧರನಾಥ ಸ್ವಾಮೀಜಿ ಬ್ಯಾನರ್..!

---Advertisement---

ಮಾಂಡ್ಯ: ನಿನ್ನೆಯಿಂದ ಸೋಷಿಯಲ್ ಮೀಡಿಯಾದಲ್ಲೆಲ್ಲಾ ಉರಿಗೌಡ ಮತ್ತು ನಂಜೇಗೌಡ ಮಹಾದ್ವಾರವನ್ನು ಕಂಡು ದಂಗಾಗಿದ್ದರು. ಮಂಡ್ಯಕ್ಕೆ ಎಂಟ್ರಿಯಾಗುವ ಜಾಗದಲ್ಲಿ ಈ ಬ್ಯಾನರ್ ಕಂಡು ಬಂದಿತ್ತು. ಯಾರು ಈ ಉರಿಗೌಡ ಮತ್ತು ನಂಜೇಗೌಡ ಎಂಬ ಪ್ರಶ್ನೆಯೂ ಎಲ್ಲರನ್ನು ಕಾಡಿತ್ತು. ಇದೀಗ ಆ ಬ್ಯಾನರ್ ನೆರವಾಗಿದ್ದಾರೆ.

ಈ ಹಿಂದೆ ಸಚಿವ ಅಶ್ವತ್ಥ್ ನಾರಾಯಣ್ ಅವರು ಭಡಷಣ ಮಾಡುವಾಗ, ಉರಿಗೌಡ ಮತ್ತು ನಂಜೇಗೌಡ ಅವರು ಟಿಪ್ಪು ಸುಲ್ತಾನನ್ನು ಹೊಡೆದಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಅಂತ ಹೇಳಿ ವಿವಾದ ಸೃಷ್ಟಿಸಿದ್ದರು. ಈಗ ಅದೇ ಹೆಸರಿನ ದ್ವಾರಕ ನಿರ್ಮಾಣವಾಗಿತ್ತು.

ಈ ಮೊದಲು ಮಂಡ್ಯ ಜಿಲ್ಲೆಗೆ ಎಂಟ್ರಿಯಾಗುವಾಗ ಬಾಲಗಂಗಾಧರನಾಥ ಸ್ವಾಮೀಜಿ ಬ್ಯಾನರ್ ಇರುವಂತ ದ್ವಾರ ಎಲ್ಲರನ್ನು ಸ್ವಾಗತ ಮಾಡ್ತಾ ಇತ್ತು. ಆದ್ರೆ ನಿನ್ನೆಯಿಂದ ಉರಿಗೌಎ, ನಂಜೇಗೌಡನ ಬ್ಯಾನರ್ ರಾರಾಜಿಸುತ್ತಾ ಇತ್ತು. ಆ ಬಗ್ಗೆ ವಿರೋಧ ಹೆಚ್ಚಾಗುತ್ತಿದ್ದ ಕಾರಣ ಮತ್ತೆ ಬಾಲಗಂಗಾಧರನಾಥ ಸ್ವಾಮೀಜಿ ಮಹಾದ್ವಾರವನ್ನೇ ಸೃಷ್ಟಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...