ಉರೀಗೌಡ..ನಂಜಗೌಡ ಮಹಾದ್ವಾರ ತೆರವು : ಮತ್ತೆ ಬಂತು ಬಾಲಗಂಗಾಧರನಾಥ ಸ್ವಾಮೀಜಿ ಬ್ಯಾನರ್..!

ಮಾಂಡ್ಯ: ನಿನ್ನೆಯಿಂದ ಸೋಷಿಯಲ್ ಮೀಡಿಯಾದಲ್ಲೆಲ್ಲಾ ಉರಿಗೌಡ ಮತ್ತು ನಂಜೇಗೌಡ ಮಹಾದ್ವಾರವನ್ನು ಕಂಡು ದಂಗಾಗಿದ್ದರು. ಮಂಡ್ಯಕ್ಕೆ ಎಂಟ್ರಿಯಾಗುವ ಜಾಗದಲ್ಲಿ ಈ ಬ್ಯಾನರ್ ಕಂಡು ಬಂದಿತ್ತು. ಯಾರು ಈ ಉರಿಗೌಡ ಮತ್ತು ನಂಜೇಗೌಡ ಎಂಬ ಪ್ರಶ್ನೆಯೂ ಎಲ್ಲರನ್ನು ಕಾಡಿತ್ತು. ಇದೀಗ ಆ ಬ್ಯಾನರ್ ನೆರವಾಗಿದ್ದಾರೆ.

ಈ ಹಿಂದೆ ಸಚಿವ ಅಶ್ವತ್ಥ್ ನಾರಾಯಣ್ ಅವರು ಭಡಷಣ ಮಾಡುವಾಗ, ಉರಿಗೌಡ ಮತ್ತು ನಂಜೇಗೌಡ ಅವರು ಟಿಪ್ಪು ಸುಲ್ತಾನನ್ನು ಹೊಡೆದಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಅಂತ ಹೇಳಿ ವಿವಾದ ಸೃಷ್ಟಿಸಿದ್ದರು. ಈಗ ಅದೇ ಹೆಸರಿನ ದ್ವಾರಕ ನಿರ್ಮಾಣವಾಗಿತ್ತು.

ಈ ಮೊದಲು ಮಂಡ್ಯ ಜಿಲ್ಲೆಗೆ ಎಂಟ್ರಿಯಾಗುವಾಗ ಬಾಲಗಂಗಾಧರನಾಥ ಸ್ವಾಮೀಜಿ ಬ್ಯಾನರ್ ಇರುವಂತ ದ್ವಾರ ಎಲ್ಲರನ್ನು ಸ್ವಾಗತ ಮಾಡ್ತಾ ಇತ್ತು. ಆದ್ರೆ ನಿನ್ನೆಯಿಂದ ಉರಿಗೌಎ, ನಂಜೇಗೌಡನ ಬ್ಯಾನರ್ ರಾರಾಜಿಸುತ್ತಾ ಇತ್ತು. ಆ ಬಗ್ಗೆ ವಿರೋಧ ಹೆಚ್ಚಾಗುತ್ತಿದ್ದ ಕಾರಣ ಮತ್ತೆ ಬಾಲಗಂಗಾಧರನಾಥ ಸ್ವಾಮೀಜಿ ಮಹಾದ್ವಾರವನ್ನೇ ಸೃಷ್ಟಿ ಮಾಡಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

37 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago