Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಣುಕಾ ಸ್ವಾಮಿ ಮನೆಗೆ ಬಾಳೆಹೊನ್ನೂರು ರಂಭಾಪುರಿ ಶ್ರೀಗಳು ಭೇಟಿ : ಸಾಂತ್ವನ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜೂನ್. 26 : ಇತ್ತೀಚೆಗೆ ಭೀಕರವಾಗಿ ಹತ್ಯೆ ಆಗಿರುವ ರೇಣುಕಸ್ವಾಮಿ ಅವರ ಮನೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದ ಜಗದ್ಗುರುಗಳು ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ರೇಣುಕಸ್ವಾಮಿ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ನೀಡಬೇಕು ಜೊತೆಗೆ ಆತನ ಪತ್ನಿಗೆ ಸರಕಾರಿ ಉದ್ಯೋಗ ನೀಡಬೇಕು. ಗೃಹ ಸಚಿವರಾಗಲಿ ಮುಖ್ಯ ಮಂತ್ರಿಗಳಾಗಲಿ ಕುಟುಂದವರನ್ನು ಭೇಟಿ ಮಾಡಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರಲ್ಲದೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಮೃತ ರೇಣುಕಸ್ವಾಮಿ ತಂದೆ ಕಾಶಿನಾಥಸ್ವಾಮಿ ಶಿವನಗೌಡರು ತಾಯಿ ರತ್ನಪ್ರಭಾ ಹಾಗೂ ಅವರ ಕುಟುಂಬದವರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡೇವಿಡ್ ವಾರ್ನರ್ ವಿದಾಯಕ್ಕೆ ರಿಕಿ ಪಾಂಟಿಂಗ್ ಭಾವುಕ..!

ಟಿ20 ವಿಶ್ವಕಪ್ ನಲ್ಲಿ ಕಪ್ ಗೆಲ್ಲುವಲ್ಲಿ ಆಸ್ಟ್ರೇಲಿಯಾ ವಿಫಲವಾಗಿದೆ. ಈ ನೋವಿನಲ್ಲಿ ಇರುವಾಗಲೇ ಆಸ್ಟ್ರೇಲಿಯಾಗೆ ಮತ್ತೊಂದು ಆಘಾತಕಾರಿ ಸುದ್ದಿ ಸಿಕ್ಕಿದೆ. ಆಸ್ಟ್ರೇಲಿಯಾ ತಂಡದ ಸ್ಪೋಟಕ ಆಟಗಾರ, ಲೆಜೆಂಡರಿ ಕ್ರಿಕೆಟರ್ ಡೇವಿಡ್ ವಾರ್ನರ್ ಅಂತರಾಷ್ಟ್ರೀಯ ಕ್ರಿಕೆಟ್

ಕುರಿಗಾಹಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕುರಿಗಾಹಿಗಳ ಬದುಕು ಸುಲಭವಲ್ಲ. ಸಾಕಷ್ಟು ಕಷ್ಟಪಡುತ್ತಾರೆ. ಅವರಿಗೆ ಆದಂತ ಜೀವನ ಸೆಕ್ಯುರಿಟಿಗಳು ಇಲ್ಲ. ಎಲ್ಲೆಲ್ಲೋ ಕುರಿಗಳನ್ನು ಮೇಯಿಸಲು ಹೋದಾಗ ಜೀವ ರಕ್ಷಣೆಗೆ ಏನು ಇಲ್ಲ. ಕುರಿಗಾಹಿಗಳು ಬಂದೂಕು ಪರವಾನಗಿ, ಸಂಚಾರಿ ಕುರಿಗಾಹಿಗಳ ಮೇಲೆ

ಹಾಲಿನ ದರ ಏರಿಕೆಗೆ ಆಕ್ರೋಶ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು: ಸಾಮಾನ್ಯ ಜನ ಈ ಬೆಲೆ ಏರಿಕೆಯಿಂದಾನೇ ತತ್ತರಿಸಿ ಹೋಗಿದ್ದಾರೆ‌. ಮೊನ್ನೆಯಷ್ಟೇ ಪೆಟ್ರೋಲ್-ಡಿಸೇಲ್ ದರ ಏರಿಕೆಯಾಗಿದೆ. ಈಗ ಹಾಲಿನ ದರವನ್ನು ಏರಿಕೆ ಮಾಡಲಾಗಿದೆ. 2 ರೂಪಾಯಿ ಏರಿಕೆ ಮಾಡಿ 50 ML ಹಾಲನ್ನು ಜಾಸ್ತಿ

error: Content is protected !!